ಜೈಪುರಕ್ಕೆ ಎರಡನೇ ಪ್ರೊ ಕಬಡ್ಡಿ ಕಿರೀಟ: ಪುನೇರಿ ಪಲ್ಟಾನ್‌ ವಿರುದ್ಧ 33-29 ಗೆಲುವು


Team Udayavani, Dec 17, 2022, 11:19 PM IST

ಜೈಪುರಕ್ಕೆ ಎರಡನೇ ಪ್ರೊ ಕಬಡ್ಡಿ ಕಿರೀಟ: ಪುನೇರಿ ಪಲ್ಟಾನ್‌ ವಿರುದ್ಧ 33-29 ಗೆಲುವು

ಮುಂಬಯಿ: ಜೈಪುರ್‌ ಪಿಂಕ್‌ ಪ್ಯಾಂಥರ್ 2ನೇ ಬಾರಿಗೆ ಪ್ರೊ ಕಬಡ್ಡಿ ಚಾಂಪಿಯನ್‌ ಆಗಿ ಮೂಡಿಬಂದಿದೆ. ಶನಿವಾರದ ಪ್ರಶಸ್ತಿ ಕಾಳಗದಲ್ಲಿ ಅದು ಮೊದಲ ಸಲ ಫೈನಲ್‌ ಪ್ರವೇಶಿಸಿದ ಪುನೇರಿ ಪಲ್ಟಾನ್‌ ವಿರುದ್ಧ 33-29 ಅಂತರದ ಗೆಲುವು ಸಾಧಿಸಿತು.

ಬಲಿಷ್ಠ ತಂಡಗಳೆರಡರ ನಡುವಿನ ಜಿದ್ದಾಜಿದ್ದಿ ಕದನ ನಿಜವಾದ ಫೈನಲ್‌ ಜೋಶ್‌ಗೆ ಸಾಕ್ಷಿಯಾಯಿತು. ಆದರೆ ಆರಂಭದಿಂದಲೇ ಸಣ್ಣ ಅಂತರದ ಮುನ್ನಡೆ ಕಾಯ್ದು ಕೊಂಡು ಬಂದ ಜೈಪುರ್‌ ಇದನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾ ಯಿತು. ವಿರಾಮದ ವೇಳೆ 14-12 ಲೀಡ್‌ ಹೊಂದಿತ್ತು.

ವಿರಾಮದ ಬಳಿಕವೂ ಜೈಪುರ್‌ ಮುನ್ನಡೆಯನ್ನು ಕಾಯ್ದುಕೊಳ್ಳುತ್ತ ಹೋಯಿತು. ಪುಣೆಗೆ ಓವರ್‌ಟೇಕ್‌ ಸಾಧ್ಯವಾಗಲೇ ಇಲ್ಲ. ರೈಡರ್‌ಗಳಾದ ಅರ್ಜುನ್‌ ದೇಶ್ವಾಲ್‌, ವಿ. ಅಜಿತ್‌, ನಾಯಕ ಹಾಗೂ ಡಿಫೆಂಡರ್‌ ಸುನೀಲ್‌ ಕುಮಾರ್‌ ಜೈಪುರ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಮೂವರದೂ 6 ಅಂಕಗಳ ಸಾಧನೆ. ಪುನೇರಿ ಪರ ರೈಡರ್‌ ಆಕಾಶ್‌ ಶಿಂಧೆ, ಡಿಫೆಂಡರ್‌ ಅಭಿಷೇಕ್‌ ನಾದರಾಜನ್‌ ಮತ್ತು ಆಲ್‌ರೌಂಡರ್‌ ಮೊಹಮ್ಮದ್‌ ನಬಿಬಕ್‌Ò ತಲಾ 4 ಅಂಕ ಗಳಿಸಿದರು.

2014ರ ಚೊಚ್ಚಲ ಆವೃತ್ತಿಯ ಚಾಂಪಿಯನ್‌ ಆಗಿದ್ದ ಜೈಪುರ್‌, 2016ರಲ್ಲೂ ಫೈನಲ್‌ ಪ್ರವೇಶಿಸಿತ್ತಾದರೂ ಅಲ್ಲಿ ಪಾಟ್ನಾ ಪೈರೆಟ್ಸ್‌ಗೆ ಶರಣಾಗಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.