ದಾವಣಗೆರೆ: ವೀರಶೈವ ಲಿಂಗಾಯತ ಮಹಾಸಭಾದ 23 ನೇ ಅಧಿವೇಶನ ಮುಂದೂಡಿಕೆ


Team Udayavani, Dec 18, 2022, 5:04 PM IST

Shamanuru Shivashankarappa

ದಾವಣಗೆರೆ: ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ಡಿ. 24 ರಿಂದ 26 ರ ವರೆಗೆ ನಿಗದಿಯಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 23 ನೇ ಅಧಿವೇಶನವನ್ನು 2023ರ ಫೆ. 11 ರಿಂದ 13 ಕ್ಕೆ ಮುಂದೂಡಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಡಿ. 19 ರಿಂದ ನಡೆಯುವ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಮಹಾಸಭಾದ ಅಧಿವೇಶನದಲ್ಲಿನ ಅನೇಕ ವಿಚಾರಧಾರೆಗಳು ಸಮಾಜಕ್ಕೆ ದಿಕ್ಸೂಚಿ ಮತ್ತು ಅಮೂಲ್ಯವಾಗಿರುವುದರಿಂದ ತಾವು ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮಹಾಸಭಾದ ಅಧಿವೇಶನವನ್ನು ಮುಂದೂಡಬೇಕು ಎಂಬುದಾಗಿ ಸಮಾಜದ ಅನೇಕ ಜನಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತ ಪಡಿಸಿರುವುದರಿಂದ ಮುಂದೂಡಲಾಗಿದೆ ಎಂದರು.

ಉತ್ತರ ಕರ್ನಾಟಕದ ಕೆಲ ಜಿಲ್ಲಾ ಅಧ್ಯಕ್ಷರು ಅಧಿವೇಶನದ ಸಂಘಟನೆಗೆ ಲಭ್ಯವಿರುವ ಸಮಯ ಕಡಿಮೆ ಎಂದು ತಿಳಿಸಿದ್ದರು. ಸಾರ್ವಜನಿಕ ವಲಯದಿಂದಲೂ ಮುಂದೂಡಿವಿಕೆಯ ಬಗ್ಗೆ ಹೆಚ್ಚು ಒಲವು ಕಂಡ ಬಂದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನಡೆಯಬೇಕಿದ್ದ ಮಹಾಸಭಾದ ೨೩ನೇ ಅಽವೇಶನವನ್ನ ಮುಂದೂಡಲಾಗಿದೆ. ಅಧಿವೇಶನವನ್ನು ರದ್ಧುಪಡಿಸಿಲ್ಲ ಮುಂದೂಡಲಾಗಿದೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಮುಂದಿನ ೨೦೨೩ರ ಫೆ. 11 ರಿಂದ 13 ರ ವರೆಗೆ ಅದೇ ಎಂಬಿಎ ಕಾಲೇಜು ಮೈದಾನದಲ್ಲಿ ಇನ್ನೂ ಹೆಚ್ಚಿನ ಹುರುಪು, ವೈಭವದಿಂದ 23ನೇ ಅಧಿವೇಶನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು ಎಂದು ತಿಳಿಸಿದರು.

ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಎಸ್.ಎಸ್. ಗಣೇಶ್, ಅಥಣಿ ಎಸ್. ವೀರಣ್ಣ, ಅಣಬೇರು ರಾಜಣ್ಣ, ಕಾರ್ಯದರ್ಶಿ ರೇಣುಕ ಪ್ರಸನ್ನ, ಜಿಲ್ಲಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಶುಭ ಐನಳ್ಳಿ, ನಿರ್ಮಲಾ ಸುಭಾಷ್, ಬಿ.ಜಿ. ರಮೇಶ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.