ಭ್ರಷ್ಟಾಚಾರ ಮುಚ್ಚಿ ಹಾಕಲು ಕೇಂದ್ರದ ಅಧಿಕಾರ ದುರ್ಬಳಕೆ: ಡಿ.ಕೆ. ಸುರೇಶ್‌


Team Udayavani, Dec 19, 2022, 6:23 AM IST

ಭ್ರಷ್ಟಾಚಾರ ಮುಚ್ಚಿ ಹಾಕಲು ಕೇಂದ್ರದ ಅಧಿಕಾರ ದುರ್ಬಳಕೆ: ಡಿ.ಕೆ. ಸುರೇಶ್‌

ಕಾರ್ಕಳ: ಕಾಂಗ್ರೆಸ್‌ ಎಂದಿಗೂ ಉಗ್ರಗಾಮಿಗಳ ಪರ ಇಲ್ಲ. ರಾಷ್ಟ್ರದ ಭದ್ರತೆ ಬಗ್ಗೆ ಪ್ರತೀ ಭಾರತೀಯನೂ ಗಮನ ಹರಿಸುತ್ತಾನೆ. ಕಾಂಗ್ರೆಸ್‌ ಕೂಡ ಅದನ್ನು ಮಾಡುತ್ತದೆ. ಬಿಜೆಪಿ ತನ್ನ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳುವುದಕ್ಕೆ ಈ ರೀತಿ ಹೇಳಿಕೆಗಳನ್ನು ತಿರುಚುತ್ತಿದೆ. ಕೇಂದ್ರದಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್‌ ಬಿಜೆಪಿ ವಿರುದ್ಧ ವಾಗ್ಧಾœಳಿ ನಡೆಸಿದರು.

ರವಿವಾರ ಕಾರ್ಕಳಕ್ಕೆ ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಬಿಜೆಪಿಯವರು ಮೊದಲಿನಿಂದಲೂ ಹೇಳಿಕೆಗಳನ್ನು ತಿರುಚುವುದರಲ್ಲಿ ನಿಸ್ಸಿಮರು. ಪಿಎಸ್‌ಐ ಹಗರಣ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ. ಬೆಲೆ ಏರಿಕೆ ತಡೆಯಲು ಇವರಿಗೆ ಸಾಧ್ಯವಾಗಿಲ್ಲ. ಶೇ. 40 ಕಮಿಷನ್‌ ಸರಕಾರ ಅಂತ ದೇಶ ವಿದೇಶದಲ್ಲಿ ರಾಜ್ಯ ಕುಖ್ಯಾತಿ ಪಡೆದಿದೆ. ತಮ್ಮ ವೈಪಲ್ಯ ಮುಚ್ಚಿಹಾಕಲು ಸುಳ್ಳು ಸೃಷ್ಟಿಸಲಾಗುತ್ತಿದೆ ಎಂದರು.

ಅಧಿವೇಶನದಲ್ಲಿ ಧ್ವನಿ
ರಾಜ್ಯ ಸರಕಾರದ ವೈಫ‌ಲ್ಯ, ಸಾಲು ಭ್ರಷ್ಟಾಚಾರಗಳನ್ನು ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ನ ಶಾಸಕರು ಬಿಚ್ಚಿಡಲಿದ್ದಾರೆ. ಸಿಎಲ್‌ಪಿ ನಾಯಕರು, ಶಾಸಕರು ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ತಿಳಿಸಿದರು.

ಬದಲಾವಣೆಯತ್ತ ಮನ
ಕಾರ್ಕಳ ಕ್ಷೇತ್ರದಲ್ಲಿ ಸುನಿಲ್‌ ವಿರುದ್ಧ ಮುತಾಲಿಕ್‌ ಸ್ಪರ್ಧೆ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಇಲ್ಲಿ ನಮ್ಮ ಪಕ್ಷ ಸದೃಢವಾಗಿದೆ. ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರ ಪಡೆಯನ್ನು ಕಟ್ಟಿಕೊಂಡು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿಯವರು ಕೆಲಸ ಮಾಡುತ್ತಿದ್ದಾರೆ. ಕಾರ್ಕಳದ ಜನತೆ ಬದಲಾವಣೆ ಬಯಸಿದ್ದಾರೆ ಎಂದರು.
ಸುರೇಂದ್ರ ಶೆಟ್ಟಿ, ಕೃಷ್ಣ ಶೆಟ್ಟಿ ನೀರೆ, ಶುಭದ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.