ಸ್ಕೌಟ್ಸ್‌ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯಲ್ಲಿ ವಿಜ್ಞಾನ ಮೇಳ : ಇನ್ನು ಎರಡೇ ದಿನ


Team Udayavani, Dec 19, 2022, 6:20 AM IST

ಸ್ಕೌಟ್ಸ್‌ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯಲ್ಲಿ ವಿಜ್ಞಾನ ಮೇಳ : ಇನ್ನು ಎರಡೇ ದಿನ

ಮೂಡುಬಿದಿರೆ: ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿಯ ಅಂಗವಾಗಿ ನಡೆಯುವ ಐದು ಮೇಳಗಳ ಪೈಕಿ ವಿಜ್ಞಾನ ಮೇಳಗಳ ವೀಕ್ಷಕರ ಕುತೂಹಲ ಕೆರಳಿಸಿ ವಿಜ್ಞಾನದ ಈಚಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ಮೂಡಿಸಲಿದೆ.

ಜಾಂಬೂರಿಯಲ್ಲಿ ಭಾಗವಹಿಸುವ ಎಲ್ಲ ಸ್ಕೌಟ್‌ – ಗೈಡ್‌ ವಿದ್ಯಾರ್ಥಿಗಳು, ಪೋಷಕರಿಗೆ ಒಟ್ಟು 12 ವಿಭಾಗಗಳಲ್ಲಿ ವಿಜ್ಞಾನ ಲೋಕವನ್ನು ಪರಿಚಯಿಸುವ, ವೈಜ್ಞಾನಿಕ ಚಿಂತನೆಯನ್ನು ಬೆಳೆಸುವ ಕಾರ್ಯ ನಡೆಯಲಿದೆ. ದಿನಕ್ಕೆ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಅದಕ್ಕಿಂತ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲ
ರಿಗೂ ಊಟೋಪಚಾರವೂ ಇರಲಿದೆ.

ಮೇಳದ ವೈಶಿಷ್ಟ್ಯ
– ವಿಜ್ಞಾನ ಮೇಳದಲ್ಲಿ ಇಸ್ರೋ, ಐಐಎಸ್ಸಿ, ಸಿತಾರ್‌ ಇತ್ಯಾದಿ ಕಡೆಗಳಿಂದ ವಿಜ್ಞಾನಿಗಳು ಆಗಮಿಸಲಿದ್ದಾರೆ. ಅವರ ವೈಜ್ಞಾನಿಕ ಉಪಕರಣಗಳನ್ನು ಪ್ರದರ್ಶಿಸಲಾಗುವುದು.
– ಸ್ಪರ್ಧಾ ವಿಭಾಗದಲ್ಲಿ ವಿದ್ಯಾರ್ಥಿಗ ಳಿಗೆ ಆಕರ್ಷಕ ಬಹುಮಾನಗಳ ಜತೆಗೆ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುತ್ತದೆ.
–  ವಿಜ್ಞಾನಿಗಳ ಜತೆಗೆ ಸಂವಾದ
– ಆಳ್ವಾಸ್‌ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳಿಂದ ಹಾಗೂ ವಿವಿಧ ಎಂಜಿನಿಯರಿಂಗ್‌ ಕಾಲೇಜುಗಳ ವತಿಯಿಂದ ವಸ್ತು ಪ್ರದರ್ಶನ ನಡೆಯಲಿದೆ.
– ವಿವಿಧ ರಾಜ್ಯಗಳ ಸಾಂಪ್ರದಾಯಿಕ ಹಾಗೂ ವೈಜ್ಞಾನಿಕ ಆಟಿಕೆಗಳ ಪ್ರದ ರ್ಶನ ಮತ್ತು ಮಾರಾಟ ಇರಲಿದೆ.
– ಮತ್ಸéಗಳು, ಟೆಲಿಸ್ಕೋಪ್‌, ವಿಮಾನ ಪ್ರದರ್ಶನ ಸಂಯೋಜಿಸಲಾಗಿದೆ. ಹ್ಯಾಮ್‌ ರೇಡಿಯೋ , ನೇಚರ್‌ ಕ್ಲಬ್‌, ಬರ್ಡ್‌ ಕ್ಲಬ್‌ಗಳೂ ಪಾಲ್ಗೊಳ್ಳಲಿವೆ.
– ಅಗಸ್ತ್ಯ ಫೌಂಡೇಶನ್‌ ಸಂಸ್ಥೆ ಹಾಗೂ ನಿರ್ಮಿತಿ ಕೇಂದ್ರಗಳಿಂದ ಮಾದರಿಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ, ಭಾರತದ ಭೂವೈಜ್ಞಾನಿಕ ಸಮೀಕ್ಷೆ ವತಿಯಿಂದ ವಿವಿಧ ರೀತಿಯ ಕಲ್ಲುಗಳ ಪ್ರದರ್ಶನ ಮತ್ತು ಮಾಹಿತಿ ಇರಲಿದೆ.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.