ವಿಧಾನ ಪರಿಷತ್ ಸಭಾಪತಿ ಚುನಾವಣೆ: ಇಂದು ಹೊರಟ್ಟಿ ನಾಮಪತ್ರ
Team Udayavani, Dec 20, 2022, 6:25 AM IST
ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸೋಮವಾರ ಪರಿಷತ್ ಬಿಜೆಪಿ ಸದಸ್ಯರು ಸಭೆ ನಡೆಸಿದರು.
ಪರಿಷತ್ ಸಭಾಂಗಣದ ಪಕ್ಕದ ಕೊಠಡಿಯಲ್ಲಿ ಸಭೆ ನಡೆಸಿದ ಸದಸ್ಯರು, ಬುಧವಾರ ನಡೆಯಲಿರುವ ಸಭಾಪತಿ ಚುನಾವಣೆ ಹಾಗೂ ಮಂಗಳವಾರ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಕುರಿತಂತೆ ಚರ್ಚೆ ನಡೆಸಿದರು. ಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಬಸವರಾಜ ಹೊರಟ್ಟಿ ಮಂಗಳವಾರ ಬೆಳಗ್ಗೆ 11 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡುವ ಕುರಿತು ನಿರ್ಧರಿಸಲಾಯಿತು.
ನಾನು ಪಕ್ಷದ ವ್ಯಾಪ್ತಿಯಲ್ಲಿಲ್ಲ
ಸಭಾಪತಿ ಸ್ಥಾನಕ್ಕೆ ಸಭೆ ನಡೆಯುವುದಕ್ಕೂ ಮುನ್ನ ಬಸವರಾಜ ಹೊರಟ್ಟಿ ಅವರು, ಬಿಜೆಪಿಯ ಎಚ್.ವಿಶ್ವನಾಥ್ ಅವರನ್ನು ಭೇಟಿಯಾಗಿ ಸಭೆಗೆ ಬರುವಂತೆ ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್, ನಾನು ಈಗ ಪಕ್ಷದ ವ್ಯಾಪ್ತಿಯಲ್ಲಿಲ್ಲ.
ನಾನು ಸ್ವತಂತ್ರನಾಗಿದ್ದೇನೆ. ಬಿಜೆಪಿ ಪರವಾಗಿ ನನ್ನ ಬಳಿ ಬರಬೇಡಿ. ಆದರೆ ಸಭಾಪತಿ ಚುನಾವಣೆಯಲ್ಲಿ ನಿಮಗೇ ಮತ ಚಲಾಯಿಸುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.