ಹುಬ್ಬಳ್ಳಿ: ಪೊಲೀಸ್ ಬಿಗಿ ಭದ್ರತೆಯಲ್ಲಿ ದರ್ಗಾ ಸುತ್ತಲಿನ ಕಂಪೌಂಡ್, ಮೇಲ್ಛಾವಣಿ ತೆರವು
Team Udayavani, Dec 21, 2022, 10:36 AM IST
ಹುಬ್ಬಳ್ಳಿ: ಇಲ್ಲಿನ ಭೈರಿದೇವಕೊಪ್ಪದ ಹಜರತ್ ಸಯ್ಯದ್ ಮೆಹಮೂದ್ ಶಹಾ ದರ್ಗಾ ತೆರವು ವಿಚಾರವಾಗಿ ದರ್ಗಾ ಸುತ್ತಲಿನ ಕಂಪೌಂಡ್ ಹಾಗೂ ಮೇಲ್ಛಾವಣಿಯನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಮಾಡಿದ್ದಾರೆ.
ಗೋರಿ ತೆರವಿಗೆ ಅಂತಿಮ ಕಾರ್ಯದ ಹಿನ್ನಲೆಯಲ್ಲಿ ಸ್ಥಳಕ್ಕೆ ಅಂಜುಮನ್ ಸಂಸ್ಥೆ ಅಧ್ಯಕ್ಷ ಯುಸೂಫ್ ಸವಣೂರ, ಧಾರ್ಮಿಕ ಗುರು ಸೇರಿದಂತೆ ಪ್ರಮುಖರು ಆಗಮಿಸಿದ್ದಾರೆ. ಗೋರಿ ತೆರವು ಕಾರ್ಯಾಚರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ತೆರವು ಹಿನ್ನೆಲೆಯಲ್ಲಿ ದರ್ಗಾ ಸಮೀಪದ ಎಪಿಎಂಸಿ ಮೊದಲ ಗೇಟ್ ಬಂದ್ ಮಾಡಲಾಗಿದೆ. ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ನಗರದಲ್ಲಿ ತೀವ್ರ ನಿಗಾವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.