ಅಪಘಾತಗಳ ಸಂಖ್ಯೆ ಕಡಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಿ
Team Udayavani, Dec 21, 2022, 9:38 PM IST
ಸುವರ್ಣ ವಿಧಾನಸೌಧ: ದಾವಣಗೆರೆ ಭಾಗದಲ್ಲಿನ ಅಪಘಾತಗಳ ಸಂಖ್ಯೆ ಕಡಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಭಾಗದ ರಸ್ತೆ ಕಾಮಗಾರಿಗಳಿಗೆ ಎಷ್ಟು ಹಣ ಬಿಡುಗಡೆಯಾಗಿದೆ ಎಂದು ಕಾಂಗ್ರೆಸ್ ಸದಸ್ಯ ಕೆ.ಅಬ್ದುಲ್ ಜಬ್ಟಾರ್ ಅವರು ವಿಧಾನ ಪರಿಷತ್ತಿನಲ್ಲಿ ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಸಿ.ಸಿ.ಪಾಟೀಲ್, ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹಣವನ್ನು ಹೊರತು ಪಡೆಸಿ ಎಸ್ಸಿಪಿ/ಟಿಎಸ್ಪಿ ಅಡಿಯಲ್ಲಿ ರಾಜ್ಯಕ್ಕೆ ಬರಬೆಕಿದ್ದ 850 ಕೋಟಿ ರೂ. ಬಂದಿಲ್ಲ. ಅದನ್ನು ರಾಜ್ಯದಲ್ಲಿ ಬಡವರ ಮಕ್ಕಳಿಗೆ ಅಂಬೇಡ್ಕರ್ ಮತ್ತು ಕ್ರಿಸ್ಟ ಹಾಸ್ಟೆಲ್ ಕಟ್ಟಲು ನೀಡಲಾಗಿದೆ. ಜೊತೆಗೆ ಬೆಂಗಳೂರು- ತುಮಕೂರು ಮಧ್ಯೆ ಇರುವ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.