![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 23, 2022, 8:55 PM IST
ಬೆಂಗಳೂರು: ಗೋ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಟ್ವಿಟರ್ನಲ್ಲಿ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದೆ. ಸರಣಿ ಟ್ವಿಟ್ ಮಾಡಿರುವ ಕಾಂಗ್ರೆಸ್, ಸರ್ಕಾರವೇ ನೀಡಿದ ಅಂಕಿ ಅಂಶದ ಪ್ರಕಾರ ಗೋರಕ್ಷಕರು ಎಂದು ಕೊಳ್ಳುವ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಎರಡೇ ವರ್ಷದಲ್ಲಿ ಮಾಯವಾಗಿದ್ದು ಹೇಗೆ ಎಂದು ಪ್ರಶ್ನಿಸಿದೆ.
ಗೋವುಗಳ ಸಂಖ್ಯೆ ಅಭಿವೃದ್ಧಿಯಾಗುವ ಬದಲು ಕ್ಷೀಣಿಸುತ್ತಿರುವುದೇಕೆ ಇದೇನಾ ಬಿಜೆಪಿ ಗೋರಕ್ಷಣೆ. ಕಾಲುಬಾಯಿ, ಚರ್ಮಗಂಟು ರೋಗಗಳಿಗೆ ಸಮರ್ಪಕ ಲಸಿಕೆ ನೀಡದೆ ಸರ್ಕಾರವೇ ಪರೋಕ್ಷ ಗೋಹತ್ಯೆ ಮಾಡಿತೇ ಎಂದು ವಾಗ್ಧಾಳಿ ನಡೆಸಿದೆ.
ಯಾವುದೇ ಜನಪರ ಯೋಜನೆ ರೂಪಿಸದ ಬಿಜೆಪಿ ಫಾರ್ ಕರ್ನಾಟಕ ಸರ್ಕಾರ ಜಾರಿ ಇದ್ದ ಜನೋಪಯೋಗಿ ಯೋಜನೆಗಳನ್ನೂ ಹಳ್ಳ ಹಿಡಿಸಿದೆ. ಆಧುನಿಕ ತಂತ್ರಜ್ಞಾನದ ಜಗತ್ತಿನಲ್ಲಿ ಹೊಂದಿಕೊಳ್ಳುವಂತೆ ರಾಜ್ಯದ ಯುವಜನತೆಯನ್ನು ತಯಾರುಗೊಳಿಸಬೇಕಾದ ಸರ್ಕಾರ ಲ್ಯಾಪ್ಟಾಪ್ ನೀಡಲು ಸಹ ಮೀನಾಮೇಷ ಎಣಿಸುತ್ತಿದೆ. ತ್ರಿಶೂಲ ಕೊಡುವವರಿಗೆ ಲ್ಯಾಪ್ಟಾಪ್ ಮಹತ್ವ ತಿಳಿಯುವುದಾದರೂ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.