ಅಂಕೋಲಾ: ಪಟ್ಟಣದ ಹಳೆ ಅಂಗಡಿಯೊಂದರ ಎದುರು ವ್ಯಕ್ತಿ ಶವ ಪತ್ತೆ
Team Udayavani, Dec 24, 2022, 12:47 PM IST
ಅಂಕೋಲಾ: ಪಟ್ಟಣದ ಕಣಕಣೇಶ್ವರ ದೇವಸ್ಥಾನದ ಪಕ್ಕದ ಹಳೆಯ ಅಂಗಡಿಯೊಂದರ ಮುಂದೆ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಗಣೇಶ ರಘುವೀರ ಪ್ರಭು ಎಂಬುವವನೆ ಮೃತ ವ್ಯಕ್ತಿ. ಅದಾವುದೋ ಕಾರಣದಿಂದ ಕುಟುಂಬದಿಂದ ದೂರ ಉಳಿದಿರುವ ಸಾಧ್ಯತೆ ಕೇಳಿ ಬಂದಿದ್ದು, ಕಳೆದ ಕೆಲ ಕಾಲದಿಂದ ಅಂಕೋಲಾದಲ್ಲಿ ಬಂದು ನೆಲೆಸಿದ್ದು, ಇತ್ತೀಚಿನ ದಿನಗಳಲ್ಲಿ ಕಣಕಣೇಶ್ವರ ದೇವಸ್ಥಾನದ ಪಕ್ಕದ ಹಳೆಯ ಅಂಗಡಿ ಮುಂಭಾಗದ ಖಾಲಿ ಜಾಗದಲ್ಲಿ ಹೆಚ್ಚಿನ ಹೊತ್ತು ಕಳೆದು ರಾತ್ರಿ ವೇಳೆ ಇಲ್ಲೇ ಮಲಗುತ್ತಿದ್ದ ಎನ್ನಲಾಗಿದೆ.
ಈತನಿಗೆ ಅಕ್ಕ ಪಕ್ಕದ ನಿವಾಸಿಗಳು, ದಾರಿಹೋಕರು, ಇತರರು ಆಗಾಗ ನೀರು, ಆಹಾರ ನೀಡುತ್ತಿದ್ದರು. ಶುಕ್ರವಾರವೂ ಅದೇ ಸ್ಥಳದಲ್ಲಿ ಮಲಗಿದ್ದವನು ಬೆಳಗಾಗುವ ಹೊತ್ತಿಗೆ ಶವವಾಗಿ ಪತ್ತೆಯಾಗಿದ್ದಾನೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.