Viral Video: ಪುಟಾಣಿ ಹೀರೋಗೆ ಸೆಲ್ಯೂಟ್…ಛಾವಣಿ ಹಿಡಿದು ನೇತಾಡುತ್ತಿದ್ದ ಅಮ್ಮನನ್ನು ರಕ್ಷಿಸಿದ ಪುಟಾಣಿ ಬಾಲಕ

ಬಾಲಕನ ವೀಡಿಯೊ ಕ್ಲಿಪ್ ಅನ್ನು ಶೇರ್ ಮಾಡಿದ್ದು, ಸಾವಿರಾರು ಮಂದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Team Udayavani, Dec 24, 2022, 5:53 PM IST

Viral Video: ಪುಟಾಣಿ ಹೀರೋಗೆ ಸೆಲ್ಯೂಟ್…ಛಾವಣಿ ಹಿಡಿದು ನೇತಾಡುತ್ತಿದ್ದ ಅಮ್ಮನನ್ನು ರಕ್ಷಿಸಿದ ಪುಟಾಣಿ ಬಾಲಕ

ನವದೆಹಲಿ: ತಾಯಿಗೆ ಮಕ್ಕಳೆಂದರೆ ಎಷ್ಟು ಪ್ರೀತಿಯೋ ಅದೇ ರೀತಿ ಮಕ್ಕಳಿಗೂ ಕೂಡಾ ತಾಯಿ ಬಗ್ಗೆ ತುಂಬಾ ಪ್ರೀತಿ ಮತ್ತು ಕಾಳಜಿ ಹೊಂದಿರುತ್ತಾರೆ. ಅದಕ್ಕೊಂದು ಸೇರ್ಪಡೆ ಎಂಬಂತೆ ತನ್ನ ಬುದ್ಧಿ ಚಾತುರ್ಯದಿಂದ ತಾಯಿಯ ಜೀವ ಉಳಿಸಿದ ಪುಟ್ಟ ಬಾಲಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ವೈರಲ್ ಆಗಿದೆ.

ಇದನ್ನೂ ಓದಿ:ಬೆತ್ತಲೆ ಫೋಟೋ ಶೂಟ್, ಟ್ವೀಟ್‌ ವಾರ್‌,ಬಾಯ್ಕಾಟ್.. 2022 ರ ಬಿಟೌನ್‌ ವಿವಾದಗಳ ಸುತ್ತ

ಈ ವಿಡಿಯೋ ಪುಟ್ಟ ಬಾಲಕನನ್ನು ಮೆಚ್ಚುವಂತೆ, ಗೌರವಿಸುವ ಜೊತೆಗೆ ಸ್ವಲ್ಪ ಭಾವನಾತ್ಮಕವಾಗುವಂತೆ ಮಾಡಬಹುದು. ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಬಾಲಕನ ವೀಡಿಯೊ ಕ್ಲಿಪ್ ಅನ್ನು ಶೇರ್ ಮಾಡಿದ್ದು, ಸಾವಿರಾರು ಮಂದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೀಡಿಯೋದಲ್ಲೇನಿದೆ?

ಮಹಿಳೆಯೊಬ್ಬರು ತನ್ನ ಗ್ಯಾರೇಜ್ ನ ಬಾಗಿಲನ್ನು ರಿಪೇರಿ ಮಾಡಲು ಏಣಿ ಹತ್ತಿದ್ದರು. ಆದರೆ ಆಗ ಏಣಿ ದಿಢೀರನೆ ಕೆಳಗೆ ಬಿದ್ದಿದ್ದು, ಆಕೆ ಛಾವಣಿಯನ್ನು ಹಿಡಿದುಕೊಂಡು ನೇತಾಡತೊಡಗಿದ್ದು, ಸಹಾಯ ಮಾಡುವಂತೆ ಕೂಗಿಕೊಂಡಿದ್ದಳು. ಪಕ್ಕದಲ್ಲಿದ್ದ ಪುಟ್ಟ ಮಗ ಕೂಡಲೇ ಓಡಿ ಹೋಗಿ ಏಣಿಯನ್ನು ಪ್ರಯತ್ನಪಟ್ಟು ತಾಯಿಯ ಬಳಿ ತಂದಿದ್ದ, ಆಗ ತಾಯಿ ಕಾಲಿನಿಂದ ಏಣಿಯನ್ನು ತನ್ನತ್ತ ಎಳೆದುಕೊಂಡು ನಿಧಾನಕ್ಕೆ ಕೆಳಕ್ಕೆ ಇಳಿಯುತ್ತಿರುವ ದೃಶ್ಯ ಸೆರೆಯಾಗಿದೆ.

ಈ ಪುಟ್ಟ ಮಗುವಿನ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಎಷ್ಟು ಹೊಗಳಿದರೂ ಸಾಕಾಗುವುದಿಲ್ಲ ಎಂದು ದೀಪಾಂಶು ಕಬ್ರಾ ಹಿಂದಿಯಲ್ಲಿ ಕ್ಯಾಪ್ಶನ್ ನೀಡಿ ವಿಡಿಯೋವನ್ನು ಶೇರ್ ಮಾಡಿದ್ದು, ಎಲ್ಲರೂ ಮಗುವಿನ ಚಾಣತನಕ್ಕೆ ಶಹಬ್ಬಾಸ್ ಎಂದಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

IAS officer stuns for Sarpanch woman’s English speech in barmar

Jaipur: ಸರಪಂಚ್‌ ಮಹಿಳೆಯ ಇಂಗ್ಲೀಷ್‌ ಭಾಷಣಕ್ಕೆ ಐಐಎಸ್‌ ಅಧಿಕಾರಿ ಫಿದಾ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.