![rain 3](https://www.udayavani.com/wp-content/uploads/2024/07/rain-3-1-415x249.jpg)
ಉತ್ತರಾಖಂಡದಲ್ಲಿ ಮತಾಂತರ ಆರೋಪ: ಕೇಸು ದಾಖಲು
Team Udayavani, Dec 26, 2022, 5:45 AM IST
![ಉತ್ತರಾಖಂಡದಲ್ಲಿ ಮತಾಂತರ ಆರೋಪ: ಕೇಸು ದಾಖಲುಉತ್ತರಾಖಂಡದಲ್ಲಿ ಮತಾಂತರ ಆರೋಪ: ಕೇಸು ದಾಖಲು](https://www.udayavani.com/wp-content/uploads/2022/12/ut-2-620x413.jpg)
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ದೇವಧಂಗ್ನಲ್ಲಿ ನಿಯಮ ಮೀರಿ ಕ್ರೈಸ್ತ ಧರ್ಮಕ್ಕೆ ಸಾಮೂಹಿಕ ಮತಾಂತರ ನಡೆಸಲಾ ಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಜತೆಗೆ ಘರ್ಷಣೆಯೂ ಉಂಟಾಗಿದೆ.
ಶುಕ್ರವಾರ ಈ ಘಟನೆ ನಡೆದಿದೆ. ಮಿಷನರಿ ಸಂಘಟನೆಯೊಂದು ಆಯೋಜಿಸಿದ್ದ ಕ್ರೈಸ್ತ ಧರ್ಮಗುರುಗಳು ಕೂಡ ಭಾಗವಹಿಸಿದ್ದರು.
ಘಟನೆ ಸಂಬಂಧ ದೂರು ಮತ್ತು ಪ್ರತಿ ದೂರು ಪೌರಾಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನೇಪಾಲದಿಂದ ಕೆಲಸಕ್ಕೆಂದು ಆಗಮಿಸುವ ಜನರನ್ನು ಕ್ರೈಸ್ತ ಧರ್ಮದ ಸಂಸ್ಥೆಗಳು ಆಮಿಷವೊಡ್ಡಿ ನಿರಂತರವಾಗಿ ಸಾಮೂಹಿಕ ಮತಾಂತರ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, “ಬಲವಂತದ ಮತಾಂತರದ ವಿರುದ್ಧ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಯಲ್ಲಿದೆ. ಸಾಮೂಹಿಕ ಮತಾಂತರ ಕುರಿತು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ. ಈ ಬಗ್ಗೆ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ,’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
![rain 3](https://www.udayavani.com/wp-content/uploads/2024/07/rain-3-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![suicide](https://www.udayavani.com/wp-content/uploads/2024/07/suicide-1-150x84.jpg)
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.