ಹಾಸನ: ಕೊರಿಯರ್ ನಲ್ಲಿ ಬಂದ ಮಿಕ್ಸಿ ಗ್ರೈಂಡರ್ ಸ್ಫೋಟ; ಕಚೇರಿ ಮುಖ್ಯಸ್ಥನಿಗೆ ಗಾಯ


Team Udayavani, Dec 27, 2022, 8:16 AM IST

ಹಾಸನ: ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟ

ಹಾಸನ: ಮಂಗಳೂರಿನಲ್ಲಿ ಕುಕ್ಕರ್‌ ಸ್ಫೋಟದ ಪ್ರಕರಣವನ್ನು ಮರೆಯುವ ಮುನ್ನವೇ ಹಾಸನದ ಕೆ.ಆರ್‌.ಪುರಂ. ಬಡಾವಣೆಯಲ್ಲಿರುವ ಡಿಸಿಡಿಸಿಗೆ ಕೊರಿಯರ್‌ನಲ್ಲಿ ಬಂದಿದ್ದ ಮಿಕ್ಸಿಯೊಂದು ಸ್ಫೋಟಗೊಂಡು ಕೊರಿಯರ್‌ ಕಚೇರಿಯ ಮುಖ್ಯಸ್ಥ ಗಾಯಗೊಂಡಿರುವ ಪ್ರಕರಣ ಸೋಮವಾರ ಸಂಜೆ ಸಂಭವಿಸಿದೆ.

ಇದು ಸಮಾಜ ವಿರೋಧಿಗಳ ದುಷ್ಕೃತ್ಯವೇ ಅಥವಾ ಆಕಸ್ಮಿಕವೇ ಎಂಬುದರ ತನಿಖೆ ಆರಂಭವಾಗಿದ್ದು, ವಿಶೇಷ ಪೊಲೀಸ್‌ ತಂಡವು ಈ ಪ್ರಕರಣ ತನಿಖೆಯನ್ನು ಆರಂಭವಿಸಿದೆ.

ಪ್ರಕರಣದ ವಿವರ : ಕೆ. ಆರ್‌.ಪುರಂ. ಬಡಾವಣೆಯಲ್ಲಿರುವ ಡಿಸಿಡಿಸಿಗೆ ಹಾಸನದ ವಿಳಾಸವೊಂದಕ್ಕೆ ಎರಡು ದಿನಗಳ ಹಿಂದೆ ಕೊರಿಯರ್‌ಗೆ ಒಂದು ಪಾರ್ಸೆಲ್‌ ಬಂದಿತ್ತು. ಆದರೆ, ವಿಳಾಸದಾರರು ನಾವು ಆರ್ಡರ್‌ ಮಾಡಿಲ್ಲ ಎಂದು ವಾಪಸ್‌ ಕಳುಹಿಸಿದ್ದರು. ಅದು ಡೆಲಿವರಿ ಆಗದೆ ವಾಪಸ್‌ ಕೊರಿಯರ್‌ ಕಚೇರಿಗೆ ಬಂದಿತ್ತು. ಅದು ಸೋಮವಾರ ಸಂಜೆ ಸ್ಫೋಟಗೊಂಡಿದ್ದು, ಕೊರಿಯರ್‌ ಏಜೆನ್ಸಿ ಮುಖ್ಯಸ್ಥ ಶಶಿ ಎಂಬವರು ಬಲಗೈಗೆ ತೀವ್ರವಾದ ಗಾಯವಾಗಿದೆ. ದೇಹದ ವಿವಿಧ ನಾಲ್ಕು ಭಾಗಕ್ಕೆ ಪೆಟ್ಟು ಬಿದ್ದಿದೆ. ಗಾಯಗೊಂಡಿರುವ ಶಶಿ ಅವರು ತಕ್ಷಣವೇ ಆಟೋವೊಂದರಲ್ಲಿ ಆಸ್ಪತ್ರೆಗೆ ಹೋಗಿ ಅವರು ದಾಖಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಎಸ್ಪಿ ಹರಿರಾಂ ಶಂಕರ್‌ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಎಫ್ಎಸ್‌ಎಲ್‌ನವರು ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಎಸ್ಪಿ ಅವರು, ಕೊರಿಯರ್‌ ಎಲ್ಲಿಂದ ಬಂತು ಎಂಬ ಮಾಹಿತಿ ಇದೆ. ಆದರೆ ಯಾರಿಗೆ, ಏಕೆ ಬಂದಿತ್ತು? ಇದರ ಹಿನ್ನೆಲೆ ಏನು ಎಂಬುದರ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿ ದ್ದಾ ರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ. ಸದ್ಯಕ್ಕೆ ಯಾವುದೇ ಆತಂಕದ ಸ್ಥಿತಿ ಇಲ್ಲ. ಪೊಲೀಸ್‌ ಇಲಾಖೆ ಈ ಪ್ರಕರಣವನ್ನು ಗಂಭೀರ ವಾಗಿ ಪರಿಗಣಿಸಿ ತನಿಖೆ ಆರಂಭಿಸಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.