ದೇಶಾದ್ಯಂತ ಕೋವಿಡ್ ಅಣಕು ಕಾರ್ಯಾಚರಣೆ


Team Udayavani, Dec 28, 2022, 1:33 AM IST

ದೇಶಾದ್ಯಂತ ಕೋವಿಡ್ ಅಣಕು ಕಾರ್ಯಾಚರಣೆ

ಹೊಸದಿಲ್ಲಿ/ಬೀಜಿಂಗ್‌: ಚೀನ ಸಹಿತ ಹಲವು ರಾಷ್ಟ್ರಗಳಲ್ಲಿ ಕೊರೊನಾ ಮತ್ತೂಮ್ಮೆ ಪ್ರಕೋಪ ತೋರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಿತ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ನಡೆಸಲಾಯಿತು.

ಒಂದು ವೇಳೆ ಪರಿಸ್ಥಿತಿ ಕೈಮೀರಿ ಹೋದರೆ, ಸೋಂಕು ಪೀಡಿತರಿಗೆ ಲಭ್ಯವಾಗಲಿರುವ ಹಾಸಿಗೆಗಳು, ವೆಂಟಿಲೇಟರ್‌ಗಳು, ಔಷಧಗಳು, ಸೋಂಕು ಪೀಡಿತರಿಗೆ ಶುಶ್ರೂಷೆ ನೀಡಲು ತರಬೇತಿ ಪಡೆದಿರುವ ಸಿಬಂದಿ, ವಿಶೇಷ ವಾರ್ಡ್‌ಗಳು ಸಹಿತ ಹತ್ತು ಹಲವು ವ್ಯವಸ್ಥೆಗಳು ಕ್ರಮಬದ್ಧವಾಗಿ ಇವೆಯೇ ಎಂದು ಪರಿಶೀಲನೆ ನಡೆಸಲಾಯಿತು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್‌ಸುಖ್‌ ಮಾಂಡವಿಯಾ ಹೊಸದಿಲ್ಲಿಯ ಸಫ‌ªರ್‌ಜಂಗ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಾ ರಾಷ್ಟ್ರದಲ್ಲಿ ಕಳೆದ ಬಾರಿ ಸಮಸ್ಯೆ ತಲೆದೋರಿದ್ದರಿಂದ ಮುಂಬಯಿ ಸಹಿತ ಆ ರಾಜ್ಯಾದ್ಯಂತ ಔಷಧ, ಸಿಬಂದಿ ಸಹಿತ ಹಲವು ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

ಹೊಸ ಕೇಸು: ಸೋಮವಾರದಿಂದ ಮಂಗಳವಾರದ ಅವಧಿಯಲ್ಲಿ 157 ಹೊಸ ಪ್ರಕರಣಗಳು ದಾಖಲಾಗಿದೆ. ಸಕ್ರಿಯ ಸೋಂಕಿನ ಸಂಖ್ಯೆ 3, 421ಕ್ಕೆ ಏರಿಕೆಯಾಗಿದೆ.

ಕ್ವಾರಂಟೈನ್‌ ನಿಯಮಕ್ಕೆ ತೆರೆ
ಚೀನದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿರುವಂತೆಯೇ ಅಂತಾ ರಾಷ್ಟ್ರೀಯ ಪ್ರಯಾಣಿಕರಿಗಾಗಿ ಇರುವ ಕಡ್ಡಾಯ ಕ್ವಾರಂಟೈನ್‌ ನಿಯಮವನ್ನು ರದ್ದು ಮಾಡಿದೆ. ಈ ಮೂಲಕ ಮತ್ತೂಮ್ಮೆ ಕಠಿನ ನಿಯಮವನ್ನು ಸಡಿಲಿಸಿದೆ. ಜ.8 ರಿಂದ ಹೊಸ ನಿಯಮ ಅನ್ವಯ ವಾಗಲಿದೆ. ಇನ್ನೊಂದೆಡೆ ಚೀನ ದಿಂದ ಆಗಮಿಸುವವರಿಗೆ ಕಡ್ಡಾ ಯವಾಗಿ ಕೊರೊನಾ ಪರೀಕ್ಷೆ ನಡೆಸಲು ಜಪಾನ್‌ ನಿರ್ಧರಿಸಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.