ರಾಶಿ ಫಲ; ಅನ್ಯರ ಜವಾಬ್ದಾರಿ ವಿಚಾರದಲ್ಲಿ ಗಮನಹರಿಸುವಾಗ ಎಚ್ಚರಿಕೆ
Team Udayavani, Dec 29, 2022, 7:20 AM IST
ಮೇಷ: ಸರಕಾರ, ರಾಜಕೀಯ ಕಾರ್ಯದಲ್ಲಿ ಪ್ರಗತಿ. ಸಮುದ್ರಜನ್ಯ ಪದಾರ್ಥಗಳಿಂದಲೂ, ವಾಹನ, ಭೂಮಿ ಪಾಲುದಾರಿಕೆ ವಿಚಾರದಲ್ಲಿ ಲಾಭ. ಮಿತ್ರರಿಂದ ಸಹಾಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಪ್ರಾಪ್ತಿ. ಧಾರ್ಮಿಕ ಸ್ಥಳ ಸಂದರ್ಶನ.
ವೃಷಭ: ಆರೋಗ್ಯದಲ್ಲಿ ಗಮನಹರಿಸಿ. ಸಂದರ್ಭಕ್ಕೆ ಸರಿಯಾಗಿ ವಿವೇಕ, ವಾಕ್ ಚತುರತೆಯಿಂದ, ಸ್ತ್ರೀಯರಿಂದ ಪಾಲುದಾರಿಕೆ, ಉದ್ಯೋಗ ಜನಪದ, ಸಾಮಾಜಿಕ ವಿಚಾರದಲ್ಲಿ ನಿರೀಕ್ಷಿತ ಫಲಿತಾಂಶ. ಧನಾರ್ಜನೆಗೆ ವಿಪುಲ ಅವಕಾಶ.
ಮಿಥುನ: ಉತ್ತಮ ಆರೋಗ್ಯ. ಮಕ್ಕಳ ವಿಚಾರದಲ್ಲಿ ಆತುರತೆ ಸಲ್ಲದು. ಸ್ತ್ರೀಪುರುಷರಿಂದ ಪರಸ್ಪರ ಸಹಾಯ. ಅನ್ಯರ ಜವಾಬ್ದಾರಿ ವಿಚಾರದಲ್ಲಿ ಗಮನಹರಿಸುವಾಗ ಎಚ್ಚರಿಕೆ. ಕಠೊರ ದಾಕ್ಷಿಣ್ಯ ಗುಣಗಳಿಂದ ಕಾರ್ಯ ವೈಖರಿ ಸಲ್ಲದು.
ಕರ್ಕ: ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಶ್ರದ್ಧೆ ಭಕ್ತಿಗೆ ಗಮನವಿರಲಿ. ಭೂಮಿ ಕಟ್ಟಡಗಳಿಂದ ಅನುಕೂಲ. ಮಿತ್ರರಿಂದ ಸಹಾಯ. ಪಾಲುದಾರಿಕಾ ವ್ಯವಹಾರದಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ತಾಳ್ಮೆಯಿಂದ ದಿನ ಕಳೆಯಿರಿ.
ಸಿಂಹ: ದೀರ್ಘ ಪ್ರಯಾಣ. ಪರದೇಶದ ವಿಚಾರದಲ್ಲಿ ಮಾನಸಿಕ ಒತ್ತಡ ಕಿರಿಕಿರಿಗಳಿದ್ದರೂ, ಸುಖದಾಯಕ ಫಲಿತಾಂಶ ಲಭಿಸುವುದು. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ. ಧನಾರ್ಜನೆಗೆ ಉತ್ತಮ ದಿನ. ವಿದ್ಯಾರ್ಥಿಗಳಿಗೆ ಕಠಿಣ ಶ್ರಮದಿಂದ ಶ್ರೇಯಸ್ಸು.
ಕನ್ಯಾ: ಉತ್ತಮ ಧನ ಲಾಭ. ಉದ್ಯೋಗದಲ್ಲಿ ಪ್ರಗತಿ. ಮನೋರಂಜನೆಯಲ್ಲಿ ಆಸಕ್ತಿ. ದಾರ್ಮಿಕ ಕೆಲಸ ಕಾರ್ಯಗಳಿಗೆ, ಗೃಹೋಪಕರಣ ವಸ್ತುಗಳಿಗೆ ಧನ ವ್ಯಯ. ಮಾತಿನಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.
ತುಲಾ:ಮಾತೃ ಸಮಾನರಿಂದ ಲಾಭ. ನೂತನ ಅವಕಾಶ. ವಿದ್ಯಾರ್ಥಿಗಳಿಗೆ, ಉದ್ಯೋಗಸ್ಥರಿಗೆ ಮಿತ್ರರ ಸಹಾಯ ಒದಗುವ ಸಮಯ. ಪರಿಶ್ರಮಕ್ಕೆ ಸರಿಯಾಗಿ ಸ್ಥಾನಮಾನ ಗೌರವ. ಧನಾರ್ಜನೆಗೆ ಉತ್ತಮ ದಿನ.
ವೃಶ್ಚಿಕ: ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯದಿಂದ ಸಫಲತೆ. ಸ್ಥಾನಮಾನ ಆರೋಗ್ಯ ವೃದ್ಧಿ. ಉತ್ತಮ ಜನರ ಒಡನಾಟದಿಂದ ಸಂತೋಷ. ದಾಂಪತ್ಯ ಸುಖದಲ್ಲಿ ವೃದ್ಧಿ. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ. ಧಾರ್ಮಿಕ ಕಾರ್ಯದಿಂದ ಸುಖ ತೃಪ್ತಿ.
ಧನು: ಉತ್ತಮ ಧನಾರ್ಜನೆ ಇದ್ದರೂ ಲಾಭಕ್ಕೆ ಕೊರತೆ ಆಗದಂತೆ ಎಚ್ಚರ ವಹಿಸಿ. ಸಣ್ಣ ಪ್ರಯಾಣಕ್ಕೆ ಧನವ್ಯಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ತೃಪ್ತಿ.
ಮಕರ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಒತ್ತು ನೀಡಿ. ಉದ್ಯೋಗ ವ್ಯವಹಾರದಲ್ಲಿ ಸೂಕ್ಷ್ಮತೆ ವಹಿಸುವುದರಿಂದ ನಿರೀಕ್ಷಿತ ಫಲಿತಾಶ. ಬಂಧುಮಿತ್ರರೊಂದಿಗೆ ವೈಮನಸ್ಸಿಗೆ ಅವಕಾಶ ನೀಡದಿರಿ. ಆಳವಾದ ಅಧ್ಯಯನ ನಡೆಸುವವರಿಗೆ ಉತ್ತಮ ದಿನ.
ಕುಂಭ: ದೂರ ಪ್ರಯಾಣದಲ್ಲಿ ಅಡಚಣೆ ತೋರೀತು. ಗುರುಹಿರಿಯರ ಆರೋಗ್ಯದ ಕಡೆಗೆ ಗಮನಹರಿಸಿ. ಉದ್ಯೋಗ ವ್ಯವಹಾರದಲ್ಲಿ ಉತ್ತಮ ಬದಲಾವಣೆಯಿಂದ ಮಾನಸಿಕ ಸಂತೋಷ. ಧಾರ್ಮಿಕ ವಿಚಾರದಲ್ಲಿ ಹೆಚ್ಚಿನ ಭಕ್ತಿ ಶ್ರದ್ಧೆಗೆ ಆದ್ಯತೆ.
ಮೀನ: ಆರೋಗ್ಯದ ಕಡೆಗೆ ಗಮನಹರಿಸಬೇಕು. ಬಂಧುಮಿತ್ರರೊಂದಿಗೆ ಸಮಯ ಕಳೆಯುವುದರಿಂದ ಮಾನಸಿಕ ಸ್ಥೈರ್ಯ ವೃದ್ಧಿ. ಆರ್ಥಿಕ ವಿಚಾರದಲ್ಲಿ ಘರ್ಷಣೆ ಮೋಸ ಹೋಗದಂತೆ ಎಚ್ಚರ ವಹಿಸಿ. ಯಾವುದೇ ಆತುರದ ನಿರ್ಧಾರ ಕೈಗೊಳ್ಳದಿರಿ. ಸರಿಯಾದ ಪತ್ರವ್ಯವಹಾರವಿರಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ
Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ
Daily Horoscope: ಕರ್ಮದ ಫಲವನ್ನು ಸಂತೋಷದಿಂದ ಸ್ವೀಕರಿಸಿ
Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ
Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.