RRR ಸಿನಿಮಾ ನಿಜಕ್ಕೂ…ಗೇಮ್ ಆಫ್ ಥ್ರೋನ್ ನಟಿ ಎಮಾನ್ಯುಯೆಲ್ ಟೀಕಿಸಿದ್ದಾ ಅಥವಾ ಹೊಗಳಿದ್ದಾ?


Team Udayavani, Dec 29, 2022, 3:59 PM IST

RRR ಸಿನಿಮಾ ನಿಜಕ್ಕೂ…ಗೇಮ್ ಆಫ್ ಥ್ರೋನ್ ನಟಿ ಎಮಾನ್ಯುಯೆಲ್ ಟೀಕಿಸಿದ್ದಾ ಅಥವಾ ಹೊಗಳಿದ್ದಾ?

ನವದೆಹಲಿ: ಎಸ್.ಎಸ್.ರಾಜಮೌಳಿ ಅವರ “ಆರ್ ಆರ್ ಆರ್” ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೊಳ್ಳೆ ಹೊಡೆದಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಏತನ್ಮಧ್ಯೆ ಆರ್ ಆರ್ ಆರ್ ಸಿನಿಮಾ ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿರುವ ಸಂದರ್ಭದಲ್ಲಿ ಗೇಮ್ ಆಫ್ ಥ್ರೋನ್ಸ್ ನಟಿ ನತಾಲೈ ಎಮಾನ್ಯುಯೆಲ್ ಅಪಸ್ವರ ಎತ್ತಿದ್ದಾರೆ.

ಇದನ್ನೂ ಓದಿ:ಕಾಮರೂಪಿ ಖ್ಯಾತಿಯ ಹಿರಿಯ ಪತ್ರಕರ್ತ ಎಂ.ಎಸ್. ಪ್ರಭಾಕರ್ ವಿಧಿವಶ

“ಆರ್ ಆರ್ ಆರ್” ಅನಾರೋಗ್ಯಕರ ಸಿನಿಮಾ ಎಂದು ನತಾಲೈ ಟ್ವೀಟ್ ಮಾಡಿದ್ದು, ಬಳಿಕ ಕೂಡಲೇ ನಾನು ಆ ಶಬ್ದ(Sick)ವನ್ನು ಹೊಗಳಿಕೆಯ ಅರ್ಥದಲ್ಲಿ ಬಳಸಿರುವುದಾಗಿ ಸಮಜಾಯಿಷಿ ನೀಡಿರುವುದಾಗಿ ವರದಿ ತಿಳಿಸಿದೆ.

RRR ಸಿನಿಮಾದಲ್ಲಿನ ಅಲಿಯಾ ಭಟ್ ಸೀತಾ ಪಾತ್ರವನ್ನು ನತಾಲೈ ಶ್ಲಾಘಿಸಿದ್ದು, ಚಿತ್ರ ತಂಡದ ಶ್ರಮಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. “ಆರ್ ಆರ್ ಆರ್ ಅನಾರೋಗ್ಯಕರ ಸಿನಿಮಾವಾಗಿದೆ. ಈ ಬಗ್ಗೆ ನನಗೆ ಯಾರೂ ಬೇರೆ ರೀತಿ ಹೇಳಬಹುದಿತ್ತು ಎನ್ನುವಂತಿಲ್ಲ. ನಾನು ಸಿನಿಮಾದ ಬಗ್ಗೆ ನನ್ನ ಅನಿಸಿಕೆ ಹಂಚಿಕೊಂಡಿದ್ದೇನೆ. ಜ್ಯೂನಿಯರ್ ಎನ್ ಟಿಆರ್ ಮತ್ತು ರಾಮ್ ಚರಣ್ ನಡುವಿನ ಡ್ಯಾನ್ಸ್ ನಿಜಕ್ಕೂ ಅದ್ಭುತ ಎಂದು ನಟಿ ಹೊಗಳಿದ್ದಾರೆ.

ಎಸ್.ಎಸ್.ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಭಾರತದ ಕ್ರಾಂತಿಕಾರಿ ಕಾಲಘಟ್ಟದ ಕಥಾಹಂದರವನ್ನು ಒಳಗೊಂಡಿತ್ತು. ಅಲ್ಲುರಿ ಸೀತಾರಾಮ ರಾಜು ಪಾತ್ರವನ್ನು ರಾಮ್ ಚರಣ್ ನಿರ್ವಹಿಸಿದ್ದು, ಜ್ಯೂ.ಎನ್ ಟಿಆರ್ ಕೋಮರ್ರಮ್ ಭೀಮ್ ಪಾತ್ರದಲ್ಲಿ ಮಿಂಚಿದ್ದರು. ಭಾರತವನ್ನು ಬ್ರಿಟಿಷರು ಆಳುತ್ತಿದ್ದ ಸಂದರ್ಭದಲ್ಲಿ 1920ರ ಕಾಲಘಟ್ಟಟದ ಕಥೆಯನ್ನೊಳಗೊಂಡಿದೆ. ಬಾಲಿವುಡ್ ನ ಅಲಿಯಾ ಭಟ್ ಮತ್ತು ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾ ಒಟ್ಟು 1,200 ಕೋಟಿ ರೂಪಾಯಿ ಗಳಿಕೆ ಕಂಡಿತ್ತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.