ತೆರೆಗೆ ಬರಲು ಸಿದ್ದವಾಯ್ತು ‘ಮೇಡ್‌ ಇನ್‌ ಬೆಂಗಳೂರು’


Team Udayavani, Dec 29, 2022, 4:37 PM IST

made in bengaluru

ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನ ಕುರಿತಾದ ಚಿತ್ರ “ಮೇಡ್‌ ಇನ್‌ ಬೆಂಗಳೂರು’ ಇದೇ ಡಿಸೆಂಬರ್‌ 30 ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಯುವ ಉದ್ಯಮಿ ಸುಹಾಸ್‌ ಗೋಪಿನಾಥ್‌ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

“ನಿರ್ದೇಶಕ ಪ್ರದೀಪ್‌ ಶಾಸ್ತ್ರಿ ಸ್ಟಾರ್ಟ್‌ ಅಪ್‌ ಹಾಗೂ ಬೆಂಗಳೂರಿನ ಮೇಲಿರುವ ಎಮೋಷನ್‌ ಕುರಿತಾದ ಈ ಚಿತ್ರದ ಕಥೆ ಹೇಳಿದರು. ನಾವು ಮೂರು ಜನ ಸ್ನೇಹಿತರು ಸೇರಿ ಇಪ್ಪತ್ತೈದು ವರ್ಷಗಳ ಹಿಂದೆ ಒಂದು ಕಂಪನಿ ಆರಂಭಿಸಿ¨ªೆವು. ನನಗೆ ನಾವು ಕಂಪನಿ ಆರಂಭಿಸಿದ ದಿನಗಳು ನೆನಪಾದವು. ಕಥೆ ಇಷ್ಟವಾಗಿ ಸಿನಿಮಾ ಆರಂಭ ಮಾಡಿದ್ದೆವು. ಅನಂತನಾಗ್‌, ಸಾಯಿಕುಮಾರ್‌, ಪ್ರಕಾಶ್‌ ಬೆಳವಾಡಿ ಅವರಂತಹ ಹಿರಿಯ ಕಲಾವಿದರು ಹಾಗೂ ಹೊಸ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರ ಡಿಸೆಂಬರ್‌ 30ರಂದು ತೆರೆಗೆ ಬರುತ್ತಿದೆ. ನೋಡಿ ಹಾರೈಸಿ’ ಎಂದರು ನಿರ್ಮಾಪಕರು ಬಾಲಕೃಷ್ಣ ಬಿ.ಎಸ್‌.

“ಈ ಚಿತ್ರದ ನಿರ್ಮಾಪಕರಿಗೆ ಕಥೆ ಹೇಳಲು ಮೇಲಿಂದ ಮೇಲೆ ಫೋನ್‌ ಮಾಡುತ್ತಿದ್ದೆ. ಕೊನೆಗೂ ಕಥೆ ಕೇಳಿದ್ದ ಬಾಲಕೃಷ್ಣ ಅವರು ಚಿತ್ರ ನಿರ್ಮಾಣಕ್ಕೆ ಮುಂದಾದರು. ಬೆಂಗಳೂರು ಎಂದರೆ ಎಮೋಷನ್‌. ಈ ಊರು ಅನೇಕರಿಗೆ ಜೀವನ ನೀಡಿದೆ. ಬೆಂಗಳೂರು ಹಾಗೂ ಸ್ಟಾರ್ಟ್‌ ಅಪ್‌ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಅನಂತನಾಗ್‌, ಸಾಯಿಕುಮಾರ್‌, ಪ್ರಕಾಶ್‌ ಬೆಳವಾಡಿ ಮುಂತಾದ ಹಿರಿಯ ಕಲಾವಿದರು ಹಾಗೂ ಮಧುಸೂದನ್‌, ಪುನೀತ್‌ ಮಾಂಜಾ, ವಂಶೀಧರ್‌, ಹಿಮಾಂಶಿ ಅವರಂತಹ ಕಿರಿಯ ಕಲಾವಿದರ ತಾರಾಬಳಗ ಈ ಚಿತ್ರದಲ್ಲಿದೆ. ಉತ್ತಮ ತಂತ್ರಜ್ಞರು ಈ ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ಹಾಡುಗಳು ಹಾಗೂ ಟ್ರೇಲರ್‌ ಮೂಲಕ ಈಗಾಗಲೇ ಜನರ ಮನ ಗೆದ್ದಿರುವ ನಮ್ಮ ಚಿತ್ರ ಡಿಸೆಂಬರ್‌ 30 ರಂದು ತೆರೆಗೆ ಬರಲಿದೆ. ಎಲ್ಲರೂ ನೋಡಿ’ ಎಂದರು ನಿರ್ದೇಶಕ ಪ್ರದೀಪ್‌ ಕೆ ಶಾಸ್ತ್ರಿ. ನಟ ಪ್ರಕಾಶ್‌ ಬೆಳವಾಡಿ, ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.”ನಾನು ಕೂಡ ಮೇಡ್‌ ಇನ್‌ ಬೆಂಗಳೂರು. ಆಂಧ್ರದಲ್ಲಿ ನಾನು ಹುಟ್ಟಿದ್ದು, ಆದರೆ ಜೀವನ ನೀಡಿದ್ದು ಬೆಂಗಳೂರು’ ಎಂದ ನಟ ಸಾಯಿಕುಮಾರ್‌, ಈ ಚಿತ್ರದಲ್ಲಿ ಗ್ಯಾಂಗ್‌ ಸ್ಟರ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ತಿಳಿಸಿದರು.

ಯುವ ಕಲಾವಿದರಾದ ಮಧುಸೂದನ್‌ ಗೋವಿಂದ್‌, ಪುನೀತ್‌ ಮಾಂಜಾ, ವಂಶೀಧರ್‌, ಹಿಮಾಂಶಿ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಹಾಡುಗಳ ಬಗ್ಗೆ ಅಶ್ವಿ‌ನ್‌ ಪಿ ಕುಮಾರ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.