![belagavi](https://www.udayavani.com/wp-content/uploads/2024/07/belagavi-415x249.jpg)
ರಾಧಿಕಾ ಮರ್ಚೆಂಟ್ ಜೊತೆ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ನಿಶ್ಚಿತಾರ್ಥ
ಶೈಲಾ ಮತ್ತು ವಿರೇನ್ ಮರ್ಚೆಂಟ್ ದಂಪತಿ ಪುತ್ರಿ ರಾಧಿಕಾ ಮರ್ಚೆಂಟ್.
Team Udayavani, Dec 29, 2022, 4:41 PM IST
![ರಾಧಿಕಾ ಮರ್ಚೆಂಟ್ ಜೊತೆ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ನಿಶ್ಚಿತಾರ್ಥ](https://www.udayavani.com/wp-content/uploads/2022/12/Ananth1-620x396.jpg)
ಮುಂಬೈ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿ ಕಿರಿಯ ಪುತ್ರ ಅನಂತ್ ಅಂಬಾನಿ(27ವರ್ಷ) ನಿಶ್ಚಿತಾರ್ಥ ಗುರುವಾರ (ಡಿಸೆಂಬರ್ 29) ರಾಧಿಕಾ ಮರ್ಚೆಂಟ್ ಜೊತೆ ನೆರವೇರಿದೆ.
ಇದನ್ನೂ ಓದಿ:ಸುಮ್ಮನಿದ್ದ ಹಾವಿಗೆ ಗುಂಡು ಹೊಡೆಯಲು ಹೋಗಿ ತನ್ನ ಜೀವವನ್ನೇ ಅಪಾಯಕ್ಕೆ ಸಿಲುಕಿಸಿಕೊಂಡ…
ಇಂದು ರಾಜಸ್ಥಾನದ ನಾಥ್ ದ್ವಾರದಲ್ಲಿರುವ ಶ್ರೀನಾಥಜೀ ದೇವಾಲಯದಲ್ಲಿ ಅನಂತ್ ಹಾಗೂ ರಾಧಿಕಾ ನಿಶ್ಚಿತಾರ್ಥ ನಡೆದಿದ್ದು, ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು, ಸ್ನೇಹಿತರು ಹಾಜರಿದ್ದರು.
ಶೈಲಾ ಮತ್ತು ವಿರೇನ್ ಮರ್ಚೆಂಟ್ ದಂಪತಿ ಪುತ್ರಿ ರಾಧಿಕಾ ಮರ್ಚೆಂಟ್. ಅನಂತ್ ಅಂಬಾನಿ ಹಾಗೂ ರಾಧಿಕಾ ಕಳೆದ ಹಲವಾರು ವರ್ಷಗಳಿಂದ ಆತ್ಮೀಯವಾಗಿದ್ದರು. ಇಂದು ಅವರಿಬ್ಬರ ನಿಶ್ಚಿತಾರ್ಥ ನಡೆಯುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಡಲು ದಾರಿ ಮಾಡಿಕೊಟ್ಟಂತಾಗಿದೆ. ಈ ನಿಟ್ಟಿನಲ್ಲಿ ಇಬ್ಬರ ಜೀವನ ಮುಂಬರುವ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಸಾಗುವಂತಾಗಲಿ ಎಂದು ಎರಡೂ ಕುಟುಂಬಗಳ ಹಿರಿಯ ಸದಸ್ಯರು ಆಶೀರ್ವದಿಸಿ ಶುಭ ಹಾರೈಸಿರುವುದಾಗಿ ವರದಿ ತಿಳಿಸಿದೆ.
ಅನಂತ್ ಅಂಬಾನಿ ಅಮೆರಿಕ ಬ್ರೌನ್ ಯೂನಿರ್ವಸಿಟಿಯಲ್ಲಿ ವಿದ್ಯಾಭ್ಯಾಸ ಪಡೆದಿದ್ದರು. ಬಳಿಕ ಜಿಯೋ ಪ್ಲ್ಯಾಟ್ ಫಾರಂ ಮತ್ತು ರಿಯಲನ್ಸ್ ರೀಟೈಲ್ ವೆಂಚರ್ಸ್ ನ ಮಂಡಳಿಯ ಸದಸ್ಯರಾಗಿ, ವಿವಿಧ ಸ್ತರಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಅನಂತ್ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಇಂಧನ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ. ರಾಧಿಕಾ ಮರ್ಚೆಂಟ್ ನ್ಯೂಯಾರ್ಕ್ ಯೂನಿರ್ವಸಿಟಿಯಲ್ಲಿ ಪದವೀಧರೆಯಾಗಿದ್ದು, ಎನ್ಕೋರ್ ಹೆಲ್ತ್ ಕೇರ್ ಮಂಡಳಿಯ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
![belagavi](https://www.udayavani.com/wp-content/uploads/2024/07/belagavi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
![NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?](https://www.udayavani.com/wp-content/uploads/2024/07/neet-5-150x83.jpg)
NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?
MUST WATCH
ಹೊಸ ಸೇರ್ಪಡೆ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
![Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ](https://www.udayavani.com/wp-content/uploads/2024/07/sahitya-150x83.jpg)
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
![6-kalburgi](https://www.udayavani.com/wp-content/uploads/2024/07/6-kalburgi-150x90.jpg)
Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ
![5-vitla](https://www.udayavani.com/wp-content/uploads/2024/07/5-vitla-150x90.jpg)
Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.