![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 29, 2022, 10:57 PM IST
ಗಂಗಾವತಿ:2023 ರ ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನವೇ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ನಗರದಲ್ಲಿ ಚುನಾವಣೆ ವಾರ್ಡುವಾರು ಪ್ರಚಾರವನ್ನು ಗುರುವಾರದಿಂದ ಪ್ರಾರಂಭಿಸಿದ್ದಾರೆ.
ಲೇಬಗೇರಾ ಮತ್ತು ಕುಷ್ಟಗಿ ಭೇಟಿಯ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದರು. ಗಂಗಾವತಿಯಿಂದ ಇಕ್ಬಾಲ್ ಅನ್ಸಾರಿ, ಕೊಪ್ಪಳದಿಂದ. ಕೆ.ರಾಘವೇಂದ್ರ ಹಿಟ್ನಾಳ, ಕುಷ್ಟಗಿಯಿಂದ ಅಮರೇಗೌಡ, ಕನಕಗಿರಿಯಿಂದ ಶಿವರಾಜ್ ತಂಗಡಗಿ, ಯಲಬುರ್ಗಾದಿಂದ ರಾಯರೆಡ್ಡಿ ಸ್ಪರ್ಧೆ ಮಾಡಲಿದ್ದು ಜಿಲ್ಲೆಯ ಮತದಾರರು ಇವನ್ನೆಲ್ಲ ಆಶೀರ್ವಾದಿಸಬೇಕೆಂದು ಮನವಿ ಮಾಡಿದ್ದರು.
ಗುರುವಾರ ಅಧಿಕೃತವಾಗಿ ತಮ್ಮ ಬೆಂಬಲಿಗರ ಜತೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಒಂದನೇಯ ವಾರ್ಡು ಪಂಪಾನಗರದಿಂದ ಮನೆಮನೆಗೆ ತೆರಳಿ ಎರಡು ಭಾರಿ ಗೆದ್ದು ಗಂಗಾವತಿ ಸಮಗ್ರ ಪ್ರಗತಿಗೆ ಕೆಲಸ ಮಾಡಿದ್ದು ಪುನಃ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಹೂವಿನ ಹಾರ ಹಾಕಿ ಕಾರಿನ ಮೇಲೆ ಹೂವನ್ನು ಸುರುವಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಅಮರೇಶ ಗೋನಾಳ್,ನಗರ ಕಾಂಗ್ರೆಸ್ ಅಧ್ಯಕ್ಷ ಶ್ಯಾಮೀದ ಮನಿಯಾರ, ನಗರಸಭಾ ಸದಸ್ಯ ಮನೋಹರಸ್ವಾಮಿ,ಜಯಕರ್ನಾಟಕ ಸಂಘಟನೆಯ ಬಳ್ಳಾರಿ ರಾಮಣ್ಣ ನಾಯಕ,ಎಸ್.ಬಿ.ಖಾದ್ರಿ ಸೇರಿದಂತೆ ಕಾರ್ಯಕರ್ತರು ಭಾಗವಹಿದ್ದರು.
Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?
By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್ ಬಿಜೆಪಿ ತೆಕ್ಕೆಗೆ
Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್ ಶೂನ್ಯ ಸಂಪಾದನೆ!?
Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?
Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.