ಪ್ರತಿದಿನ ಬೆಳಗ್ಗೆ 6.20ಕ್ಕೇ ಕಚೇರಿಗೆ ಬರುತ್ತಿದ್ದರಂತೆ ಇನ್ಫೋಸಿಸ್‌ ಸಹ-ಸ್ಥಾಪಕ ನಾರಾಯಣ ಮೂರ್ತಿ!


Team Udayavani, Dec 30, 2022, 7:45 AM IST

ಪ್ರತಿದಿನ ಬೆಳಗ್ಗೆ 6.20ಕ್ಕೇ ಕಚೇರಿಗೆ ಬರುತ್ತಿದ್ದರಂತೆ ಇನ್ಫೋಸಿಸ್‌ ಸಹ-ಸ್ಥಾಪಕ ನಾರಾಯಣ ಮೂರ್ತಿ!

ನವದೆಹಲಿ: “ಸಮಯ ಯಾರಿಗೂ ಕಾಯುವುದಿಲ್ಲ’ ಎಂಬ ಮಾತಿದೆ. ಈ ಮಾತನ್ನು ಇನ್ಫೋಸಿಸ್‌ ಸಹ-ಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಜೀವನದಲ್ಲಿ ಚಾಚೂತಪ್ಪದೇ ಅಳವಡಿಸಿಕೊಂಡಿದ್ದಾರೆ. ಪ್ರತಿದಿನ ಬೆಳಗ್ಗೆ 6.20ಕ್ಕೆ ಸರಿಯಾಗಿ ಅವರು ಇನ್ಫೋಸಿಸ್‌ ಕ್ಯಾಂಪಸ್‌ ತಲುಪುತ್ತಿದ್ದರಂತೆ. ಅಷ್ಟೇ ಅಲ್ಲ, ಈ ದಿನಚರಿ 2011ರಲ್ಲಿ ನಿವೃತ್ತಿಯಾಗುವವರೆಗೂ ಮುಂದುವರಿದಿತ್ತಂತೆ!

ಮನಿ ಕಂಟ್ರೋಲ್‌ಗೆ ನೀಡಿರುವ ಸಂದರ್ಶನದಲ್ಲಿ ಮೂರ್ತಿ ಅವರೇ ಈ ವಿಚಾರ ಬಹಿರಂಗಪಡಿಸಿದ್ದಾರೆ. “ನೀವು ಬೆಳಗ್ಗೆ 7 ಗಂಟೆಗೆ ಸರಿಯಾಗಿ ಹೇಗೆ ಕ್ಯಾಂಪಸ್‌ ತಲುಪುತ್ತಿದ್ದಿರಿ’ ಎಂದು ಪ್ರಶ್ನಿಸಿದಾಗ, ಮೂರ್ತಿ ಅವರು, “7 ಗಂಟೆ ಅಲ್ಲ, ಬೆಳಗ್ಗೆ 6.20ಕ್ಕೇ ತಲುಪುತ್ತಿದ್ದೆ. ರಾತ್ರಿ 8-9 ಗಂಟೆಯವರೆಗೂ ಕಚೇರಿಯಲ್ಲೇ ಇರುತ್ತಿದ್ದೆ’ ಎಂದು ಹೇಳಿದ್ದಾರೆ.

ಸಣ್ಣಸಣ್ಣ ಗೆಲುವುಗಳೇ ದೊಡ್ಡ ಸಾಧನೆಗೆ ದಾರಿಯಾಗುತ್ತವೆ. ಆ ಸಣ್ಣ ಗೆಲುವುಗಳು ನಮ್ಮಲ್ಲಿ ಶಕ್ತಿ, ಆಸಕ್ತಿ, ಆತ್ಮವಿಶ್ವಾಸ, ಖುಷಿ ಮೂಡಿಸುತ್ತವೆ. ಆದರೆ, ನಮ್ಮ ಈ ಸಾಧನೆ ವೇಳೆ ನಷ್ಟವಾಗಿದ್ದು ನಮ್ಮಿಬ್ಬರು ಮಕ್ಕಳಾದ ಅಕ್ಷತಾ ಮತ್ತು ರೋಹನ್‌ಗೆ ಎಂದೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.