ಎಲ್ಲೋಯ್ತು ಮಸ್ಕ್ 200 ಶತಕೋಟಿ ಡಾಲರ್‌?


Team Udayavani, Jan 2, 2023, 6:40 AM IST

ಎಲ್ಲೋಯ್ತು ಮಸ್ಕ್ 200 ಶತಕೋಟಿ ಡಾಲರ್‌?

ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್ ಅವರಿಗೆ 2022 ಅತ್ಯಂತ ಕಹಿ ವರ್ಷ. ಟ್ವಿಟರ್‌ ಸಂಸ್ಥೆಯನ್ನು ಖರೀದಿಸಿ, ಅದರಲ್ಲಿದ್ದ ಸಿಬಂದಿಯನ್ನು ಹೊರಹಾಕಿ, ಈಗ ತಾನೇ ಸಿಇಒ ಸ್ಥಾನದಲ್ಲಿ ಕುಳಿತು ಮುನ್ನಡೆಸುತ್ತಿದ್ದಾರೆ. ಆದರೆ 2022ರಲ್ಲಿ ಎಲಾನ್‌ ಮಸ್ಕ್ ಒಟ್ಟಾರೆಯಾಗಿ 200 ಶತಕೋಟಿ ಡಾಲರ್‌ನಷ್ಟು ಹಣ ಕಳೆದುಕೊಂಡಿದ್ದಾರೆ. ಮನುಕುಲದ ಇತಿಹಾಸದಲ್ಲೇ ಈ ಪ್ರಮಾಣದ ಆಸ್ತಿ ಕರಗಿಸಿಕೊಂಡ ಏಕೈಕ ವ್ಯಕ್ತಿ ಎಂಬ ಕುಖ್ಯಾತಿಗೂ ಮಸ್ಕ್ ಪಾತ್ರವಾಗಿದ್ದಾರೆ. ಹಾಗಾದರೆ ಮಸ್ಕ್ ಕಳೆದುಕೊಂಡಿದ್ದು ಎಷ್ಟು? ಬೇರೆಯವರ ಎಷ್ಟು ಆಸ್ತಿ ಹೋಯಿತು? ಇಲ್ಲಿದೆ ಒಂದು ಮಾಹಿತಿ.

200 ಶತಕೋಟಿ ಡಾಲರ್‌ ನಷ್ಟ
ಎಲಾನ್‌ ಮಸ್ಕ್ ಅವರ ಎಲೆಕ್ಟ್ರಿಕ್‌ ಕಾರು ಕಂಪೆನಿ ಟೆಸ್ಲಾ, ಅತ್ಯಂತ ಲಾಭದಾಯಕ ಕಂಪೆನಿಯಾಗಿತ್ತು. ಹೀಗಾಗಿ 2021ರ ನವೆಂಬರ್‌ನಲ್ಲಿ ಈ ಕಂಪೆನಿಯಿಂದಾಗಿಯೇ ಎಲಾನ್‌ ಮಸ್ಕ್ ಅವರ ಒಟ್ಟಾರೆ ಸಂಪತ್ತು 340 ಬಿಲಿಯನ್‌ ಡಾಲರ್‌ಗೆ ಏರಿಕೆಯಾಗಿತ್ತು. ಅಲ್ಲದೆ ಅದೇ ವರ್ಷದ ಜನವರಿಯಲ್ಲಿ ಮಸ್ಕ್, ಅಮೆಜಾನ್‌ ಕಂಪೆನಿಯ ಜೆಫ್ ಬೆಜೋಸ್‌ ಅವರನ್ನು ಹಿಂದಕ್ಕೆ ಹಾಕಿ ಜಗತ್ತಿನ ನಂ.1 ಖ್ಯಾತಿಗೆ ಒಳಗಾಗಿದ್ದರು.  ಆದರೆ ಈ ವರ್ಷ ಟೆಸ್ಲಾದ ಷೇರುಗಳ ಮೌಲ್ಯ ಶೇ.65ರಷ್ಟು ಕುಸಿತವಾಗಿದ್ದು, ಹೀಗಾಗಿ ಮಸ್ಕ್ ಆಸ್ತಿ ಕರಗಿದೆ. ಸದ್ಯ ಜಗತ್ತಿನ ಶ್ರೀಮಂತರಲ್ಲಿ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ.

ಈಗ ಸಂಪತ್ತಿನ ಮೌಲ್ಯವೆಷ್ಟು?
ಫೋರ್ಬ್ಸ್ ನೀಡಿರುವ ಮಾಹಿತಿ ಪ್ರಕಾರ, ರವಿವಾರದ ಲೆಕ್ಕಾಚಾರದಂತೆ ಮಸ್ಕ್ 146 ಬಿಲಿಯನ್‌ ಡಾಲರ್‌ನಷ್ಟು ಆಸ್ತಿ ಮೌಲ್ಯ ಹೊಂದಿದ್ದಾರೆ. ಮೊದಲ ಸ್ಥಾನದಲ್ಲಿ ಫ್ರಾನ್ಸ್‌ನ ಬರ್ನಾರ್ಡ್‌ ಅರ್ನಾಲ್ಟ್ ಆ್ಯಂಡ್‌ ಫ್ಯಾಮಿಲಿ ಇದೆ. ಇವರ ಆಸ್ತಿ ಮೌಲ್ಯ 179 ಬಿಲಿಯನ್‌ ಡಾಲರ್‌. ಮೂರನೇ ಸ್ಥಾನದಲ್ಲಿ ಭಾರತದ ಗೌತಮ್‌ ಅಂಬಾನಿ ಅವರಿದ್ದು, 127 ಬಿಲಿಯನ್‌ ಡಾಲರ್‌ನಷ್ಟು ಸಂಪತ್ತು ಹೊಂದಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.