ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆಗೆ ಬಾಗಲಕೋಟೆಯ ಶ್ರೀಗಂಧ, ಬಬಲೇಶ್ವರ ಭಕ್ತೆಯ ಬೆರಣಿ, ತುಪ್ಪ


Team Udayavani, Jan 3, 2023, 4:03 PM IST

ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆಗೆ ಬಾಗಲಕೋಟೆಯ ಶ್ರೀಗಂಧ, ಬಬಲೇಶ್ವರ ಭಕ್ತೆಯ ಬೆರಣಿ, ತುಪ್ಪ

ವಿಜಯಪುರ: ಸಿದ್ಧೇಶ್ವರ ಶ್ರೀಗಳ ಆಶಯದಂತೆ ಅವರ ಪಾರ್ಥಿವ ಶರೀರವನ್ನು ಹೂಳದೇ ಅಗ್ನಿಯರ್ಪಿತಕ್ಕಾಗಿ ಚಿತೆಯ ಸ್ಪರ್ಶ ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಬಾಗಲಕೋಟೆಯಿಂದ ಶ್ರೀಗಂಧ ಕಟ್ಟಿಗೆ ಹಾಗೂ ಬಬಲೇಶ್ವರ ಭಕ್ತೆ ತಂದಿರುವ ಅಪ್ಪಟ ದೇಶಿ ಗೋವಿನ ತುಪ್ಪ, ಬೆರಣಿಗಳನ್ನು ಬಳಸಲಾಗುತ್ತಿದೆ.

ಬಾಗಲಕೋಟೆಯ ಗುರುದೇವಾಶ್ರಮದ ಹರ್ಷಾನಂದ ಶ್ರೀಗಳು ತಮ್ಮ ಆಶ್ರಮದಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳ ಕಟ್ಟಿಗೆಯನ್ನು ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ತಂದಿದ್ದಾರೆ. ಮಂಗಳವಾರ ಬೆಳಿಗ್ಗೆಯೇ ವಾಹನದಲ್ಲಿ ಶ್ರೀಗಂಧದ ಕಟ್ಟಿಗೆಯನ್ನು ಜ್ಞಾನಯೋಗಾಶ್ರಮದಲ್ಲಿ ಚಿತಾಸ್ಪರ್ಶ ನೀಡುವ ಸ್ಥಳಕ್ಕೆ ತರಲಾಗಿದೆ.

ಇನ್ನು ಶ್ರೀಗಳ ಅಂತಿಮ ಆಶಯದಲ್ಲಿ ಚಿತಾಸ್ಪರ್ಶನದ ಮಾಹಿತಿ ತಿಳಿಯುತ್ತಲೇ ದೇಶಿಗೋವು ಸಂರಕ್ಷಕ ಕುಟುಂಬವಾದ ಶಿರಮಗೊಂಡ ಲಕ್ಷ್ಮೀ ಹಾಗೂ ಬಸಗೊಂಡ ದಂಪತಿ ತಮ್ಮ ಕೈಯಿಂದ ತಯಾರಿಸಿದ ಬೆರಣಿಗಳನ್ನು ಎರಡು ಚೀಲಗಳಲ್ಲಿ ಜ್ಞಾನಯೋಗಾಶ್ರಮಕ್ಕೆ ತಂದಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಗೌರವದ ನಂತರವೂ ಶ್ರೀಗಳ ದರ್ಶನ ಇರಲಿದೆ: ಸಿಎಂ ಬೊಮ್ಮಾಯಿ

ಯಾರದೇ ಕೋರಿಕೆ, ಮನವಿ ಇಲ್ಲದೆಯೂ ಅಪ್ಪಟ ದೇಶಿಗೋ ಸಂರಕ್ಷಕ ಈ ಕುಟುಂಬದವರು, ಬೆರಣಿಯ ಜೊತೆಗೆ ದೇಶಿಗೋವಿನ ತುಪ್ಪವನ್ನೂ ತಂದಿದ್ದಾರೆ. ಸೋಮವಾರ ಹೆಪ್ಪು ಹಾಕಿದ ಹಾಲಿನಿಂದ ಮಂಗಳವಾರ ಬೆಳಿಗ್ಗೆ ಲಭ್ಯವಾದ ಮೊಸರಿನಿಂದ ಕಡೆದ ಬೆಣ್ಣೆ ಹಾಗೂ ಬೆಣ್ಣೆಯಿಂದ ದೊರೆತ 200 ಗ್ರಾಂ. ತುಪ್ಪವನ್ನು ಶ್ರೀಗಳ ಅಂತಿಮ ಸಂಸ್ಕಾರಕ್ಕಾಗಿ ಅರ್ಪಿಸಿದ್ದಾರೆ.

ಶ್ರೀಗಳಿಗೆ ಚಿತಾಸ್ಪರ್ಶದ ಮೂಲಕ ಅಂತ್ಯ ಸಂಸ್ಕಾರ ಮಾಡುವ ವಿಷಯ ತಿಳಿಯಿತು. ಹೀಗಾಗಿ ನಾವೇ ಸ್ವಯಂ ಪ್ರೇರಿತವಾಗಿ ನಮ್ಮ ಭಕ್ತಿ ಸಮರ್ಪಿಸಲು ಬೆರಣಿ, ಇಂದು ಒಂದೇ ದಿನ ಲಭ್ಯವಾಗಿರುವ ತಾಜಾ ತುಪ್ಪವನ್ನು ತಂದಿದ್ದೇವೆ ಎಂದು ಲಕ್ಷ್ಮಿ ಶಿರಮಗೊಂಡ ಭಾವುಕರಾಗಿ ಹೇಳುತ್ತಾರೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.