![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 3, 2023, 7:19 PM IST
ನವದೆಹಲಿ: ಕೊರೊನಾದ ರೂಪಾಂತರಿ ತಳಿ ಒಮಿಕ್ರಾನ್ ಎಕ್ಸ್ಬಿಬಿ ಕಾಣಿಸಿಕೊಂಡಿದ್ದರೂ, 2ನೇ ಬೂಸ್ಟರ್ ಡೋಸ್ ಅಥವಾ ಮುನ್ನೆಚ್ಚರಿಕೆ ಲಸಿಕೆ ತೆಗೆದುಕೊಳ್ಳುವುದು ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಮಂಗಳವಾರ ಭಾರತದಲ್ಲಿ 134 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನೊಂದು ಕಡೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದ್ದು, 2,582ಕ್ಕೆ ಮುಟ್ಟಿದೆ.
ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 4.46 ಕೋಟಿಗೆ ತಲುಪಿದೆ. ಸದ್ಯ ಚೀನ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೊರೊನಾ ಬಾಧಿತರ ಸಂಖ್ಯೆ ಏರುತ್ತಿರುವುದರಿಂದ, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಆರೋಗ್ಯ ಸಚಿವ ಮನಸುಖ ಮಾಂಡವಿಯ ಪರೀಕ್ಷಾ ಸೌಕರ್ಯಗಳನ್ನು ಪರಿಶೀಲಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.