ಸಿದ್ಧೇಶ್ವರ ಶ್ರೀಗಳ ಚಿತಾಭಸ್ಮ ಸಂಗ್ರಹ: ಕೂಡಲಸಂಗಮ, ಗೋಕರ್ಣದಲ್ಲಿ ವಿಸರ್ಜನೆ


Team Udayavani, Jan 5, 2023, 5:51 PM IST

ಸಿದ್ಧೇಶ್ವರ ಶ್ರೀಗಳ ಚಿತಾಭಸ್ಮ ಸಂಗ್ರಹ: ಕೂಡಲಸಂಗಮ, ಗೋಕರ್ಣದಲ್ಲಿ ವಿಸರ್ಜನೆ

ವಿಜಯಪುರ : ಗುರುವಾರ ಸೂರ್ಯೋದಯಕ್ಕೆ ಮುನ್ನ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಅಗ್ನಿಗರ್ಪಿತ ಸ್ಥಳದಲ್ಲಿ ಚಿತಾಭಸ್ಮ ಸಂಗ್ರಹಿಸಲಾಗಿದೆ. ಸಂಗ್ರಹಿತ ಚಿತಾಭಸ್ಮವನ್ನು ಕೃಷ್ಣಾ ತ್ರಿವೇಣಿ ಸಂಗಮ ಕೂಡಲಸಂಗಮ ಹಾಗೂ ಗೋಕರ್ಣದ ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧರಿಸಲಾಗಿದೆ.

ಜ್ಞಾನಯೋಗಾಶ್ರಮದ ಅಧ್ಯಕ್ಷರಾದ ಬಸವಲಿಂಗ ಶ್ರೀಗಳ ನೇತೃತ್ವದಲ್ಲಿ ಗುರುವಾರ ಸೂರ್ಯೋದಯಕ್ಕೆ ಮುನ್ನವೇ ಬೆ.5 ಗಂಟೆಗಳ ಬಳಿಕ ಭ್ರಾಹ್ಮೀ ಮಹೂರ್ತದಲ್ಲಿ ಚಿತಾಭಸ್ಮವನ್ನು ಸಂಗ್ರಹ ಕಾರ್ಯ ಆರಂಭಿಸಲಾಯಿತು. ಸಂಗ್ರಹಿ ಅಸ್ಥಿಯನ್ನು ಬಿಂದಿಗೆಗಳಲ್ಲಿ ಸಂಗ್ರಹಿಸಲಾಯಿತು.

ಶ್ರೀಗಳ ಸಂಗ್ರಹಿತ ಚಿತಾಭಸ್ಮವನ್ನು ದೇಶದ ನಾಲ್ಕು ನದಿಗಳು, ಒಂದು ಸಾಗರದಲ್ಲಿ ವಿಸರ್ಜನೆ ಮಾಡಲು ನಿರ್ಧರಿಸಲಾಗಿದೆ. ಕೃಷ್ಣೆಯಲ್ಲಿ ಘಟಪ್ರಭಾ, ಮಲಪ್ರಭಾ ಸಂಗಮವಾಗುವ ತ್ರಿವೇಣಿ ಸಂಗಮ ಕೂಡಲಸಂಗಮ ಹಾಗೂ ಗೋಕರ್ಣದಲ್ಲಿ ಅರಬ್ಬಿ ಸಮುದ್ರದಲ್ಲಿ ವಿಸರ್ಜಿಲಾಗುತ್ತದೆ.

ಚಿತಾಭಸ್ಮಕ್ಕೆ ಹಾಲು, ನೀರು, ತುಪ್ಪ ಹಾಕಿ ಶಾಂತ ಮಾಡಲಾಗುತ್ತದೆ. ಮಡಿಕೆಗಳಲ್ಲಿ ಸಂಗ್ರಹಿಸಿ ಅಸ್ಥಿಯನ್ನು ಐದನೇ ದಿನವಾದ ಭಾನುವಾರ ವಿಸರ್ಜನೆ ಮಾಡಲಾಗುತ್ತದೆ ಎಂದು ಬಸವಲಿಂಗ ಶ್ರೀಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಭಾನುವಾರ ಬೆಳಿಗ್ಗೆ 5 ಗಂಟೆಗೆ ಜ್ಞಾನಯೋಗಾಶ್ರಮದಿಂದ ಸಿದ್ಧೇಶ್ವರ ಶ್ರೀಗಳ ಚಿತಾಭಸ್ಮವನ್ನು ವಿಸರ್ಜಿಸಲು ಕೂಡಲಸಂಗಮಕ್ಕೆ ತೆರಳಲಾಗುತ್ತದೆ. ಬಳಿಕ ಅಲ್ಲಿಂದ ಗೋರ್ಕಣಕ್ಕೆ ತೆರಳಲಾಗುತ್ತದೆ ಎಂದು ವಿವರಿಸಿದ್ದಾರೆ.

ಶ್ರೀಗಳ ಚಿತಾಭಸ್ಮ ವಿಸರ್ಜನೆಗೆ ಆಗಮಿಸುವ ಭಕ್ತರು ನಿಗದಿತ ಸಮಯಕ್ಕೆ ಆಶ್ರಮದಲ್ಲಿ ಇರಬೇಕು. ತಮ್ಮ ವಾಹನ ಹಾಗೂ ಉಟೋಪಚಾರದ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳಬೇಕು ಎಂದು ಬಸವಲಿಂಗಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಇ ಕಾಮರ್ಸ್ ದೈತ್ಯ ಅಮೇಜಾನ್ 18 ಸಾವಿರ ಉದ್ಯೋಗಿಗಳನ್ನು ವಜಾ ಮಾಡುತ್ತಾ? ಕಂಪೆನಿ ಹೇಳಿದ್ದೇನು

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.