ಎಲ್ಲರಿಗೂ ತಂತ್ರಜ್ಞಾನ: ಭಾರತಕ್ಕೆ ನಾಡೆಲ್ಲಾ ಮೆಚ್ಚುಗೆ

ಇತರ ರಾಷ್ಟ್ರಗಳಿಗೂ ಅನುಸರಣೀಯ ಪ್ರಧಾನಿ ಮೋದಿ ಜತೆಗೂ ಭೇಟಿ

Team Udayavani, Jan 6, 2023, 6:50 AM IST

ಎಲ್ಲರಿಗೂ ತಂತ್ರಜ್ಞಾನ: ಭಾರತಕ್ಕೆ ನಾಡೆಲ್ಲಾ ಮೆಚ್ಚುಗೆ

ನವದೆಹಲಿ/ಬೆಂಗಳೂರು:ತಂತ್ರಜ್ಞಾನವನ್ನು ಆಧರಿಸಿಕೊಂಡು ಸಮಾಜದ ಎಲ್ಲರನ್ನೂ ಒಳಗೊಳ್ಳುವಂತೆ ಮಾಡುತ್ತಿರುವ ನಿಟ್ಟಿನಲ್ಲಿ ಭಾರತ ಸರ್ಕಾರ ಕೈಗೊಂಡಿರುವ ನೀತಿಗಳು ಜಗತ್ತಿಗೇ ಅನುಸರಣೀಯ ಎಂದು ಮೈಕ್ರೋಸಾಫ್ಟ್ ಸಿಇಒ ಮತ್ತು ಅಧ್ಯಕ್ಷ ಸತ್ಯ ನಾಡೆಲ್ಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಆಯೋಜಿಸಲಾಗಿದ್ದ “ಫ್ಯೂಚರ್‌ ರೆಡಿ ಟೆಕ್ನಾಲಜಿ ಸಮಿಟ್‌’ನಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.

ಜಗತ್ತಿನ ಇತರ ಭಾಗಗಳಲ್ಲಿ ತಂತ್ರಜ್ಞಾನವನ್ನು ಆಧರಿಸಿದ ಯೋಜನೆಯನ್ನು ಜನಸಾಮಾನ್ಯರ ಅನುಕೂಲಕ್ಕಾಗಿ ಬಳಕೆ ಮಾಡುವ ವ್ಯವಸ್ಥೆ ನೋಡಿಲ್ಲ. ಅದಕ್ಕಾಗಿ ಭಾರತ ಸರ್ಕಾರದ ರಾಷ್ಟ್ರೀಯ ಭಾಷೆಗಳ ಅನುವಾದ ಮಿಷನ್‌ ಅಭಿವೃದ್ಧಿಪಡಿಸಿರುವ “ಭಾಷಿಣಿ’ ಎಂಬ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆಯಿಂದ ಸಹಜವಾಗಿಯೇ ತಮಗೆ ಬೇಕಾಗಿರುವ ಮಾಹಿತಿಯನ್ನು ಅವರದ್ದೇ ಭಾಷೆಯಲ್ಲಿ ತಿಳಿದುಕೊಳ್ಳಬಹುದು ಎಂದರು.

ತಂತ್ರಜ್ಞಾನ ಲಭ್ಯವಾಗಿದೆ ಎಂದು ಹೆಮ್ಮೆ ಪಡುವ ದಿನಗಳು ಮುಕ್ತಾಯವಾದವು ಎಂದು ಹೇಳಿದ ನಾಡೆಲ್ಲಾ, ಈಗ ಏನಿದ್ದರೂ, ಅದು ಜಗತ್ತಿನ ಎಷ್ಟು ಮಂದಿಗೆ ಲಭ್ಯವಾಗಿದೆ ಎನ್ನುವುದೇ ಪ್ರಧಾನವಾಗುತ್ತದೆ ಎಂದರು.

ಕ್ಷಮೆ ಕೋರಿದ ಚಾಟ್‌ಜಿಪಿಟಿ:
ದಕ್ಷಿಣ ಭಾರತದಲ್ಲಿ ಬೆಳಗ್ಗಿನ ಅವಧಿಯಲ್ಲಿ ಹೆಚ್ಚು ಜನಪ್ರಿಯವಾಗಿರುವ ಬ್ರೇಕ್‌ಫಾಸ್ಟ್‌ ಯಾವುದು ಎಂದು ಕೃತಕ ಬುದ್ಧಿಮತ್ತೆ ಆಧಾರಿತ ಸಾಫ್ಟ್ವೇರ್‌ ಚಾಟ್‌ಜಿಪಿಟಿಯನ್ನು ನಾಡೆಲ್ಲಾ ಪ್ರಶ್ನಿಸಿದರು. ಉತ್ತರವಾಗಿ ಇಡ್ಲಿ, ವಡೆ, ದೋಸೆ ಎಂಬ ಉತ್ತರವನ್ನು ಅದು ನೀಡಿತು. ಅದರಲ್ಲಿ ಹೈದರಾಬಾದ್‌ ಬಿರಿಯಾನಿ ಕೂಡ ಇತ್ತು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸತ್ಯ ಹೈದರಾಬಾದ್‌ನ ಬಿರಿಯಾನಿಯನ್ನು ಬ್ರೇಕ್‌ಫಾಸ್ಟ್‌ಗೆ ಬಿರಿಯಾನಿಯನ್ನು ಸೀಮಿತಗೊಳಿಸುವಂತಿಲ್ಲ ಎಂದು ಹೇಳಿದ್ದಕ್ಕೆ ಚಾಟ್‌ ಜಿಪಿಟಿ ಅವರ ಕ್ಷಮೆ ಕೋರಿತು.

ಪ್ರಧಾನಿ ಜತೆಗೆ ಭೇಟಿ:
ನಾಡೆಲ್ಲಾ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ “ತಂತ್ರಜ್ಞಾನ ಮತ್ತು ನಾವಿನ್ಯತೆಯ ಕ್ಷೇತ್ರದಲ್ಲಿ ನಮ್ಮ ದೇಶ ಯಾವತ್ತೂ ಹೊಸತನವನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ತಂತ್ರಜ್ಞಾನ ಆಧಾರಿತ ಅಭಿವೃದ್ಧಿಯೇ ಪ್ರಧಾನವಾಗಿ ಇರಲಿದೆ. ಈ ಹಂತದಲ್ಲಿ ಮೈಕ್ರೋಸಾಫ್ಟ್ ನ ಸಿಇಒ ಮತ್ತು ಅಧ್ಯಕ್ಷ ನಾಡೆಲ್ಲಾ ಜತೆಗಿನ ಭೇಟಿ ಸಂತೋಷ ತಂದಿದೆ’ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.