![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 5, 2023, 10:00 PM IST
ನವದೆಹಲಿ: ಡಿ.24ರಿಂದ ಜ.3ರವೆರೆಗೆ ದೇಶಕ್ಕೆ ಆಗಮಿಸಿದ ಅಂತಾರಾಷ್ಟ್ರೀಯ ಪ್ರಯಾಣಿಕರ ಪೈಕಿ 124 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇವುಗಳ ಸ್ಯಾಂಪಲ್ ಅನ್ನು ಪರೀಕ್ಷೆಗೆ ಒಳಪಡಿಸಿದಾಗ ಒಮಿಕ್ರಾನ್ನ 11 ಉಪತಳಿಗಳು ಪತ್ತೆಯಾಗಿದೆ. ಆದರೆ, ಅವುಗಳು ಈ ಹಿಂದೆಯೇ ದೇಶದಲ್ಲಿ ಪತ್ತೆಯಾಗಿದ್ದವು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಡಿ.24ರಿಂದ ಜ.3ರ ವರೆಗೆ ಆಗಮಿಸಿದ 19,227 ಅಂತಾರಾಷ್ಟ್ರೀಯ ಪ್ರಯಾಣಿಕರ ಪೈಕಿ 124 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅವರನ್ನು ಐಸೋಲೇಶನ್ನಲ್ಲಿ ಇಡಲಾಗಿದೆ. 40 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಅವುಗಳಲ್ಲಿ 14 ಸ್ಯಾಂಪಲ್ಗಳಲ್ಲಿ ಎಕ್ಸ್ಬಿಬಿ ಮತ್ತು ಒಂದು ಸ್ಯಾಂಪಲ್ನಲ್ಲಿ ಬಿಎಫ್ 7.4.1 ಉಪತಳಿ ಪತ್ತೆಯಾಗಿದೆ ಎಂದು ವಿವರಿಸಿದ್ದಾರೆ.
ವೀರ್ಯದ ಗುಣಮಟ್ಟಕ್ಕೆ ತೊಂದರೆ
ಕೊರೊನಾ ಸೋಂಕಿಗೆ ಒಳಗಾದ ಪುರುಷರಲ್ಲಿನ ವೀರ್ಯದ ಗುಣಮಟ್ಟಕ್ಕೆ ತೊಂದರೆ ಉಂಟಾಗಲಿದೆ ಎಂಬುದು ಅಧ್ಯಯನದಿಂದ ದೃಢವಾಗಿದೆ. ಪಾಟ್ನಾದಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯು 30 ಮಂದಿ ಪುರುಷರನ್ನು ಅಧ್ಯಯನಕ್ಕೆ ಒಳಪಡಿಸಿದಾಗ ಈ ಅಂಶ ಬಹಿರಂಗವಾಗಿದೆ.
ಇದೇ ವೇಳೆ ಕೊರೊನಾ ವೈರಸ್ ಮಾನವನ ಆಂತರಿಕ ಬಹುಅಂಗಗಳಿಗೆ ಹಾನಿ ಉಂಟು ಮಾಡಲಿದೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.