ಸುಲ್ತಾನ್‌ಪುರಿ ಘಟನೆಯಲ್ಲಿ ಮೃತಪಟ್ಟ ಯುವತಿ ಕುಟುಂಬಕ್ಕೆ ಆರ್ಥಿಕ ಸಹಾಯ ದಾನ ನೀಡಿದ ಶಾರುಖ್‌ ಖಾನ್‌ ಎನ್‌ ಜಿಒ


Team Udayavani, Jan 8, 2023, 2:27 PM IST

ಸುಲ್ತಾನ್‌ಪುರಿ ಘಟನೆಯಲ್ಲಿ ಮೃತಪಟ್ಟ ಯುವತಿ ಕುಟುಂಬಕ್ಕೆ ಆರ್ಥಿಕ ಸಹಾಯ ದಾನ ನೀಡಿದ ಶಾರುಖ್‌ ಖಾನ್‌ ಎನ್‌ ಜಿಒ

ಮುಂಬಯಿ: ಇತ್ತೀಚೆಗೆ ದಿಲ್ಲಿಯ ಸುಲ್ತಾನ್‌ ಪುರಿಯಲ್ಲಿ ನಡೆದ ಪ್ರಕರಣದಲ್ಲಿ ಮೃತಪಟ್ಟ ಅಂಜಲಿ ಸಿಂಗ್‌ ಕುಟುಂಬಕ್ಕೆ ಶಾರುಖ್‌ ಖಾನ್‌ ಅವರ ಎನ್‌ ಜಿಒ ಆರ್ಥಿಕ ಸಹಾಯ ದಾನ ನೀಡಿದೆ.

ಬಾಲಿವುಡ್‌ ನಟ ಶಾರುಖ್‌ ಖಾನ್‌ ಮೀರ್ ಫೌಂಡೇಶನ್ ಮೂಲಕ ಹತ್ತಾರು ಕೆಲಸ – ಕಾರ್ಯಗಳನ್ನು ಮಾಡಿದ್ದು, ಸುಲ್ತಾನ್‌ ಪುರಿಯಲ್ಲಿ ಘಟನೆಯಲ್ಲಿ ಮೃತಪಟ್ಟ ಅಂಜಲಿ ಅವರ ಕುಟುಂಬಕ್ಕೆ ಆರ್ಥಿಕವಾಗಿ ಜೊತೆನಿಂತು ಮಾನವೀಯತೆ ಮೆರದಿದೆ.

ಅಂಜಲಿ ಅವರು ಕುಟುಂಬದ ಹಿರಿ ಮಗಳಾಗಿದ್ದರು. ತಾಯಿ ಆರೋಗ್ಯ ಸಮಸ್ಯೆಯಿಂದ ಬೆಡ್‌ ರೆಸ್ಟ್‌ ನಲ್ಲೇ ಇದ್ದಾರೆ. ಇನ್ನಿಬ್ಬರು ಮಕ್ಕಳದು ದುಡಿಯುವ ವಯಸ್ಸಲ್ಲ. ಎಲ್ಲವನ್ನೂ ಮಗಳೇ ನೋಡಿಕೊಳ್ಳಬೇಕಿತ್ತು. ಕುಟುಂಬದ ಈ ಪರಿಸ್ಥಿತಿಯನ್ನು ಅರಿತ ಶಾರುಖ್‌ ಖಾನ್‌ ಅವರ ಮೀರ್‌ ಫೌಂಡೇಶನ್ ಹಣಕಾಸಿನ ನೆರವನ್ನು ನೀಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಬಡತನದಿಂದ 10ನೇ ಕ್ಲಾಸ್‌ ಬಿಟ್ಟು ಮನೆ ಕೆಲಸ, ಬೀಡಿ ರೋಲ್‌ ಮಾಡುತ್ತಿದ್ದ ಕೇರಳದ ವ್ಯಕ್ತಿ ಇಂದು ಅಮೆರಿಕಾದಲ್ಲಿ ನ್ಯಾಯಾಧೀಶ

ಘಟನೆ ಹಿನ್ನೆಲೆ: ರವಿವಾರ (ಜ.1 ರಂದು) ಮುಂಜಾನೆ 3 ಗಂಟೆ ಸುಮಾರಿಗೆ ಸುಲ್ತಾನ್‌ಪುರಿಯಲ್ಲಿ ಅಪಘಾತ ನಡೆದು, ಸ್ಕೂಟಿ ಚಲಾಯಿಸುತ್ತಿದ್ದ 20ರ ಯುವತಿ ಅಂಜಲಿ ಸಾವಿಗೀಡಾಗಿದ್ದರು. ಸ್ಕೂಟಿಯೊಂದಿಗೆ ಕೆಳಗೆ ಬಿದ್ದ ಅಂಜಲಿಯ ಕಾಲುಗಳು ಕಾರಿನ ತಳಭಾಗಕ್ಕೆ ಸಿಲುಕಿಕೊಂಡ ಕಾರಣ, 12 ಕಿ.ಮೀ. ದೂರದ ವರೆಗೂ ಅಂಜಲಿ ಎಳೆಯಲ್ಪಟ್ಟಿದ್ದರು. ಕಂಜಾವಾಲ ಪ್ರದೇಶದಲ್ಲಿ ಬಟ್ಟೆಗಳಿಲ್ಲದೇ ಮೃತದೇಹ ಪತ್ತೆಯಾಗಿತ್ತು. ಕಾರಿನಲ್ಲಿ ಆರೋಪಿಗಳು ದೊಡ್ಡ ಧ್ವನಿಯಲ್ಲಿ ಸಂಗೀತ ಹಾಕಿಕೊಂಡಿದ್ದರು. ಹೀಗಾಗಿ ಕಾರಿನಡಿ ಸಿಲುಕಿದ್ದ ಅಂಜಲಿ ಜೋರಾಗಿ ಕಿರುಚಿತ್ತಿದ್ದರೂ ಆರೋಪಿಗಳಿಗೆ ಕೇಳಿಸಿರಲಿಲ್ಲ.

ಈ ಸಂಬಂಧ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

2020 ರಲ್ಲಿ ತಾಯಿಯನ್ನು ಕಳೆದುಕೊಂಡ ಮಗುವಿಗೆ ಸಹಾಯ ಮಾಡಲು ಮೀರ್‌  ಫೌಂಡೇಶನ್ ಮುಂದೆ ಬಂದಿತ್ತು.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.