![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 11, 2023, 3:28 PM IST
ಪ್ಯಾರಿಸ್ : ಇಲ್ಲಿನ ರೈಲು ನಿಲ್ದಾಣದಲ್ಲಿ ಬುಧವಾರ ಮುಂಜಾನೆ ದುಷ್ಕರ್ಮಿಯೊಬ್ಬನಿಂದ ಹಲವು ಜನರು ಇರಿತಕ್ಕೊಳಗಾಗಿದ್ದಾರೆ ಎಂದು ಫ್ರೆಂಚ್ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ದಾಳಿಕೋರನನ್ನು ಶೀಘ್ರವಾಗಿ ಹೊಡೆದುರುಳಿಸಿದ್ದಾರೆ ಎಂದು ಆಂತರಿಕ ಸಚಿವ ಜೆರಾಲ್ಡ್ ಡಾರ್ಮಾನಿನ್ ಹೇಳಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ ಗರೆ ಡು ನಾರ್ಡ್ ನಿಲ್ದಾಣದಲ್ಲಿ ಶಸ್ತ್ರಸಜ್ಜಿತವಾದ ದಾಳಿಕೋರ ಹಲವಾರು ಜನರನ್ನು ಗಾಯಗೊಳಿಸುತ್ತಿದ್ದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯು ನಡೆದ ಬಳಿಕ ಯಾವುದೇ ತತ್ ಕ್ಷಣದ ಹೆಚ್ಚಿನ ವಿವರಗಳನ್ನು ನೀಡುತ್ತಿಲ್ಲ.
ದಾಳಿಕೋರ ನಿಲ್ದಾಣದಲ್ಲಿ ಹಲವಾರು ಜನರನ್ನು ಗಾಯಗೊಳಿಸಿದ್ದು, ಗಾಯಗೊಂಡವರ ಬಗ್ಗೆ ಯಾವುದೇ ವಿವರಗಳನ್ನು ನೀಡುವುದಿಲ್ಲ ಎಂದು ಆಂತರಿಕ ಸಚಿವ ಹೇಳಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.