![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jan 11, 2023, 8:03 PM IST
ಮಧುಗಿರಿ: ತಾಲೂಕಿನ ಚಿಕ್ಕಮಾಲೂರಿನಿಂದ ಇಟ್ಟಿಗೆ ಲೋಡ್ ಖಾಲಿ ಮಾಡಿ ಹೋಗುತಿದ್ದ ವೇಳೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಘಟನೆ ನಡೆದಿದೆ.
ಹಾಲಗಾನಹಳ್ಳಿ ದರ್ಶನ್ (20) ಸ್ಥಳದಲ್ಲೇ ಮೃತಪಟ್ಟಿದ್ದು, ರಮೇಶ್ (26 ) ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ. ಅಜಿತ್ (24 ) ಎಂಬುವವನಿಗೆ ಕಾಲು ಮುರಿದ್ದು ಅಂಜಪ್ಪ ಸೇರಿದಂತೆ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಗಾಯಾಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಹೋಬಳಿಯ ದೊಡ್ಡಮಾಲೂರು ಗ್ರಾಮದ ಹೊರವಲಯದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಬಳಿ ಘಟನೆ ನಡೆದಿದೆ. ತಾಲ್ಲೂಕಿನ ಗಡಿಗ್ರಾಮದ ಹಾಲಗಾನಹಳ್ಳಿಯಿಂದ ಚಿಕ್ಕಮಾಲೂರಿಗೆ ಇಟ್ಟಿಗೆ ಲೋಡ್ ಸಾಗಿಸಲು ಹಿಂತಿರುಗಿ ಹೋಗುವಾಗ ಘಟನೆ ನಡೆದಿದ್ದು ತಿರುವಿನ ಗುಂಡಿ ತಪ್ಪಿಸಲು ಹೋಗಿ ದುರ್ಘಟನೆ ಸಂಭವಿಸಿದೆ.
ರಸ್ತೆಯಲ್ಲಿ ಆಳವಾದ ಗುಂಡಿಗಳು ಬಿದ್ದು ರಸ್ತೆ ಹಾಳಾಗಿದ್ದು ಇಂಹತ ಅಪಘಾತ ಪ್ರಕರಣಗಳು ಮಾಮೂಲಿ ಆಗಿದೆ. ಇದರಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪಿಎಸೈ ನಾಗರಾಜು ಸೇರಿದಂತೆ ಮಂಜುನಾಥ್ ಭೇಟಿ ನೀಡಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.