ಜ.20ರಂದು ‘ಶಕಲಕ ಬೂಮ್‌ ಬೂಮ್’ ಚಿತ್ರ ತೆರೆಗೆ


Team Udayavani, Jan 13, 2023, 3:57 PM IST

shakalaka boom boom tulu movie releasing on Jan 20th

ಉಡುಪಿ: ಯುಎನ್ ಸಿನೆಮಾಸ್ ಬ್ಯಾನರ್‌ ನಡಿ ಮೂಡಿಬಂದಿರುವ ಶಕಲಕ ಬೂಮ್‌ ಬೂಮ್ ಚಿತ್ರ ಜ.20ರಂದು ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕರಲ್ಲೊಬ್ಬರಾದ ನಿತ್ಯಾನಂದ ನಾಯಕ್ ನರಸಿಂಗೆ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

ಚಿತ್ರಕ್ಕೆ ತುಳುನಾಡಿನ ಖ್ಯಾತ ಛಾಯಾಚಿತ್ರ ಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಕೆಮರಾ ಕೈಚಳಕವಿದೆ. ತಾರಾಗಣದ ಪ್ರಮುಖ ಭೂಮಿಕೆಯಲ್ಲಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮಾರ್ಕಮೆ, ಮಿಮಿಕ್ರಿ ಶರಣ, ಕಥಾನಾಯಕನಾಗಿ ಗಾಡ್ವಿನ್ ಸ್ಪಾರ್ಕಲ್ ಹಾಗೂ ಕಥಾನಾಯಕಿಯಾಗಿ ಲಕ್ಷಾ ಶೆಟ್ಟಿ, ರೂಪಶ್ರೀ ವರ್ಕಾಡಿ, ಮನೋಹರ್ ಶೆಟ್ಟಿ ನಂದಳಿಕೆ, ವಸಂತ್ ಮುನಿಯಾಲ್, ಹರೀಶ್ ಗಾಳಿಪಟ, ಸುನಿಲ್ ಕಡ್ತಲ, ಯತೀಶ್ ಪೂಜಾರಿ, ಯಶವಂತ್, ಪ್ರವೀಣ್ ಆಚಾರ್ಯ, ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್, ಕಾಮಿಡಿ ಗ್ಯಾಂಗ್ ಖ್ಯಾತಿಯ ರಾಜೇಶ್ ದಾನಶಾಲೆ, ಲಂಚುಲಾಲ್, ರಾಜೇಶ್ವರಿ ಕುಲಾಲ್, ಧೀರಜ್, ಶಿವಾನಂದ, ಯಜ್ಞೇಶ್ ಶೆಟ್ಟಿ ಅಭಿನಯಿಸಿದ್ದಾರೆ. ಹಾಸ್ಯ ಪಾತ್ರಧಾರಿಗಳಾಗಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮರ್ಕಮೆ, ಮಿಮಿಕ್ರಿ ಶರಣ್ ಜತೆಯಾಗುವ ಸನ್ನಿವೇಶಗಳು ನೈಜ್ಯವಾದ ಹಾಸ್ಯದ ಹೊನಲಾಗಿಸಲಿವೆ. ಶುದ್ದ ಭಾಷೆ ಬಳಕೆ, ಉತ್ತಮವಾದ ಸಂಭಾಷಣೆ, ಮನ ಮುಟ್ಟುವಂತಹ ನಟನೆಯನ್ನು ಇದು ಹೊಂದಿದೆ. ತುಳು ಸಿನೆಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಕಾಮಿಡಿ, ಹಾರರ್, ಥ್ರಿಲ್ಲರ್, ಸಸ್ಪೆನ್ಸ್‌ ಹೊಂದಿರುವ ಹೊಸತನದ ಚಿತ್ರ ಇದಾಗಿದೆ ಎಂದರು.

ಜನರನ್ನು ಮೋಸ ಮಾಡುತ್ತಾ ಬದುಕುವವರು, ಸಂಪತ್ತಿನ ಆಸೆಯಿಂದ ಬಂದು ಒಂದು ಪಾಳು ಬಿದ್ದ ಮನೆಯಲ್ಲಿ ಬಂಧಿಯಾಗುತ್ತಾರೆ. ಆ ಮನೆಯ ರಹಸ್ಯ ಏನು? ಈ ಹಿಂದೆ ಆ ಮನೆಯಲ್ಲಿ ಏನಾಗಿತ್ತು? ನ್ಯಾಯ ಗೆಲ್ಲುತ್ತದಾ? ಸತ್ಯಕ್ಕೆ ಜಯವಿದೆಯಾ? ಎನ್ನುವ ವಿಶಿಷ್ಟವಾದ ಕಥಾಹಂದರವನ್ನು ಚಿತ್ರ ಹೊಂದಿದೆ ಎಂದು ನಿರ್ದೇಶಕ ಶ್ರೀಶ ಎಳ್ಳಾರೆ ತಿಳಿಸಿದರು.

ಉಡುಪಿ, ಸುರತ್ಕಲ್, ಮಂಗಳೂರು, ಪಡುಬಿದ್ರಿ, ಪುತ್ತೂರು, ಸುಳ್ಯ, ಮೂಡುಬಿದಿರೆ, ಬೆಳ್ತಂಗಡಿ, ಕಾರ್ಕಳ ಸಹಿತ ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಫ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಸಿನೆಮಾ ತೆರೆಕಾಣಲಿದೆ ಎಂದು ನಿರ್ಮಾಪಕರು ತಿಳಿಸಿದರು.

ಅಂಗಾಂಗ ದಾನ ಜಾಗೃತಿ

ಮಾನವ ಜನ್ಮ ಶ್ರೇಷ್ಟವಾದದ್ದು ನಮ್ಮ ಜೀವನದ ಅನಂತರ ಇತರರನ್ನು ನಾವು ಬದುಕಿರುವಂತೆ ಮಾಡಲು ಸಾಧ್ಯ. ಅದಕ್ಕಾಾಗಿ ಪ್ರತಿಯೊಬ್ಬರೂ ಇಂದೇ ನಿಮ್ಮ ಚರ್ಮ ಮತ್ತು ಅಂಗಾಂಗಗಳನ್ನು ದಾನ ಮಾಡುವಂತೆ ಚಿತ್ರತಂಡದ ಸದಸ್ಯರು ವಿನಂತಿಸಿಕೊಂಡರು.

ಚಿತ್ರತಂಡದ ಅಭಿಲಾಷ್, ರಾಜೇಶ್ವರಿ ಕುಲಾಲ್, ಶ್ರುತಿನ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.