ರಾಜ್ಯದ ಜನರ ಸೇವೆ ಮಾಡಲು ಅವಕಾಶ ಕೊಡಿ: ಡಿ.ಕೆ.ಶಿವಕುಮಾರ್‌


Team Udayavani, Jan 14, 2023, 10:54 PM IST

ರಾಜ್ಯದ ಜನರ ಸೇವೆ ಮಾಡಲು ಅವಕಾಶ ಕೊಡಿ: ಡಿ.ಕೆ.ಶಿವಕುಮಾರ್‌

ಕನಕಪುರ: ಮುಂಬರುವ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ನನ್ನ ನಾಯಕತ್ವದ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ನೀವೆಲ್ಲರೂ ನಿಮ್ಮ ಶಕ್ತಿಯನ್ನುಧಾರೆ ಎರೆಯಬೇಕು.

ತಾಲೂಕಿನ ನಿಮ್ಮ ಪ್ರತಿನಿಧಿ ನಾನು ಸಹ ರಾಜ್ಯದ ಜನರ ಸೇವೆ ಮಾಡುವಂತಹ ಒಂದು ಅವಕಾಶ ಕೊಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪರೋಕ್ಷ ವಾಗಿ ತಾನು ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು ಎಂದು ಹೇಳಿದರು.

ನಗರದಲ್ಲಿ ಡಿಕೆಎಸ್‌ ಚಾರಿಟಬಲ್‌ ಇನ್‌ಸ್ಟಿಟ್ಯೂಟ್‌ ಟ್ರಸ್ಟ್‌ ವತಿಯಿಂದ ನಡೆಯು ತ್ತಿರುವ ಕನಕೋತ್ಸವದ ನಾಲ್ಕನೇ ದಿನದ ನೌಕರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹನುಮಂತಯ್ಯ, ರಾಮಕೃಷ್ಣ ಹೆಗಡೆ, ದೇವೇಗೌಡರು, ಕುಮಾರಸ್ವಾಮಿ ಅವರಿಗೆ ಜನ ಸೇವೆ ಮಾಡುವ ಅವಕಾಶ ಕೊಟ್ಟಿರುವ ರಾಮನಗರ ಜಿಲ್ಲೆ ನನಗೂ ಅವಕಾಶ ಮಾಡಿ ಕೊಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

nisha yogeshwar

Video: ಎಲ್ಲಾ ಸತ್ಯ ಹೊರ ತರುತ್ತೇನೆ: ತಂದೆ ವಿರುದ್ದ ಬಾಂಬ್‌ ಹಾಕಿದ ಸಿಪಿವೈ ಪುತ್ರಿ ನಿಶಾ

013

Kiccha Sudeep: ಪ್ರಜ್ಞೆಯಲ್ಲಿರುವಾಗ ನನ್ನ ತಾಯಿಯನ್ನು ಕೊನೆಯ ಬಾರಿಗೆ ನೋಡಲು ಆಗಲೇ ಇಲ್ಲ..

New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ

New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

nisha yogeshwar

Video: ಎಲ್ಲಾ ಸತ್ಯ ಹೊರ ತರುತ್ತೇನೆ: ತಂದೆ ವಿರುದ್ದ ಬಾಂಬ್‌ ಹಾಕಿದ ಸಿಪಿವೈ ಪುತ್ರಿ ನಿಶಾ

ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

BSY: ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

2

Puttur: ಐನ್ನೂರು ವಿದ್ಯಾರ್ಥಿಗಳಿದ್ದ ಕಾಲೇಜಿನಲ್ಲೀಗ ನಲ್ವತ್ತೇ ವಿದ್ಯಾರ್ಥಿಗಳು

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

1(1)

Bantwal: ಹೇಗಿದ್ದ ಕಲ್ಲಡ್ಕ ಈಗ ಹೇಗಾಗಿ ಹೋಗಿದೆ!

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.