ಮಂಗಳೂರಿನಲ್ಲಿ ಖತರ್ನಾಕ್ ಕಳ್ಳನ ಬಂಧನ; 9 ಲಕ್ಷ ರೂ ಹೂತಿಟ್ಟಿದ್ದ ಆಸಾಮಿ!


Team Udayavani, Jan 15, 2023, 12:00 PM IST

ಮಂಗಳೂರಿನಲ್ಲಿ ಖತರ್ನಾಕ್ ಕಳ್ಳನ ಬಂಧನ; 9 ಲಕ್ಷ ರೂ ಹೂತಿಟ್ಟಿದ್ದ ಆಸಾಮಿ!

ಮಂಗಳೂರು: ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಖತರ್ನಾಕ್ ಕಳ್ಳನನ್ನು ಸೆರೆ ಹಿಡಿದಿದ್ದಾರೆ.

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 22ಕ್ಕೂ ಹೆಚ್ಚು ಪ್ರಕರಣಗಳು ಮತ್ತು ವಿವಿಧ ನ್ಯಾಯಾಲಯಗಳಲ್ಲಿ 22 ವಾರೆಂಟ್ ಹೊಂದಿದ್ದ ಕುಖ್ಯಾತ ಕಳ್ಳನನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳ್ತಂಗಡಿಯ ಪಡಂಗಡಿ ಗ್ರಾಮದ ಹಮೀದ್ ಕುಂಞಮೋನು ಜಾಫರ್ (48 ವ) ಎಂದು ಗುರುತಿಸಲಾಗಿದೆ.

ನವೆಂಬರ್ 16ರ ತಡರಾತ್ರಿ ಕೆಎಸ್ ರಾವ್ ರಸ್ತೆಯ ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ ಸುಮಾರು 9 ಲಕ್ಷ ರೂ ಕಳವಾಗಿತ್ತು. ಇದರ ಜೊತೆ ಸಿಸಿ ಕ್ಯಾಮರಾದ ಡಿವಿಆರ್ ಕೂಡಾ ಕಳವು ಮಾಡಲಾಗಿತ್ತು.

ಇದನ್ನೂ ಓದಿ:ನೇಪಾಳ: 72 ಜನರಿದ್ದ ವಿಮಾನ ಪತನ; ರನ್‌ ವೇಯಲ್ಲೇ ಹೊತ್ತಿ ಉರಿದ ವಿಮಾನ

ಈ ಬಗ್ಗೆ ತನಿಖೆ ನಡೆಸಿದ ಮಂಗಳೂರು ಉತ್ತರ ಠಾಣೆ ಪೊಲೀಸರು ಜ.14ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಜ್ಯೋತಿ ಸರ್ಕಲ್ ಬಳಿ ಆರೋಪಿ ಹಮೀದ್ ನನ್ನು ರಾಡ್ ನೊಂದಿಗೆ ಬಂಧಿಸಿದ್ದಾರೆ.

ಹೂತಿಟ್ಟಿದ್ದ ಆರೋಪಿ: ಹೂವಿನ ಅಂಗಡಿಯಲ್ಲಿ 9 ಲಕ್ಷ ರೂ ಹಣವನ್ನು ಕಳವು ಮಾಡಿದ್ದ ಆರೋಪಿ ಹಮೀದ್, ಆ ಹಣವನ್ನು ನಗರದಲ್ಲಿ ಒಂದೆಡೆ ಹೂತಿಟ್ಟಿದ್ದ. ಬಳಿಕ ಪರಾರಿಯಾಗಿದ್ದ. ಆದರೆ ಆತ ಹಣವನ್ನು ಹೂತಿಟ್ಟಿದ್ದ ಜಾಗದಲ್ಲಿ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಈ ವೇಳೆ ಜೆಸಿಬಿಯಿಂದ ನೆಲ ಅಗೆಯುವಾಗ ಜೆಸಿಬಿ ಚಾಲಕನಿಗೆ ದುಡ್ಡಿನ ಗಂಟು ಸಿಕ್ಕಿತ್ತು.

ಇದೀಗ ಹಮೀದ್ ಬಂಧನದ ಬಳಿಕ ಆತ ಹಣವನ್ನು ಹೂತಿಟ್ಟ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಪೊಲೀಸರು ತಪಾಸಣೆ ನಡೆಸಿದ್ದು 5.80 ಲಕ್ಷ ರೂ ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.