![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 17, 2023, 6:39 AM IST
ಹೊಸದಿಲ್ಲಿ: ಹಾಲಿ ಚಾಂಪಿಯನ್ ಲಕ್ಷ್ಯ ಸೇನ್, ಒಲಿಂಪಿಯನ್ ಪಿ.ವಿ. ಸಿಂಧು ಸಹಿತ ಭಾರತದ ಪ್ರಮುಖ ಆಟಗಾರರು ಮಂಗಳವಾರದಿಂದ ಆರಂಭವಾಗುವ ಇಂಡಿಯಾ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಕೂಟದಲ್ಲಿ ಪ್ರಶಸ್ತಿ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸಲಿದ್ದಾರೆ.
ವಿಶ್ವದ ಅಗ್ರ ಹತ್ತರೊಳಗಿನ ಸಿಂಗಲ್ಸ್ ಆಟಗಾರರಾದ ಸಿಂಧು (7), ಎಚ್.ಎಸ್. ಪ್ರಣಯ್ (8), ಸೇನ್ (10) ಹಾಗೂ ಡಬಲ್ಸ್ನಲ್ಲಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ (5) ಈ ಬಾರಿ ಕಣದಲ್ಲಿರುವ ಕಾರಣ ಭಾರತ ಕಡಿಮೆ ಪಕ್ಷ ಮೂರು ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ.
ಏಳನೇ ಶ್ರೇಯಾಂಕದ ಸೇನ್ ಮತ್ತು ಐದನೇ ಶ್ರೇಯಾಂಕದ ಸಾತ್ವಿಕ್-ಚಿರಾಗ್ ಅವರು ಹಾಲಿ ಚಾಂಪಿಯನ್ ಆಗಿ ಇಲ್ಲಿ ಸ್ಪರ್ಧಿಸಲಿದ್ದಾರೆ. ಸಿಂಗಲ್ಸ್ನಲ್ಲಿ ಆಡಲಿರುವ ಸಿಂಧು ಮತ್ತು ಕಿದಂಬಿ ಶ್ರೀಕಾಂತ್ ಅವರು ಇಲ್ಲಿ ಈ ಹಿಂದೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ. ಕಳೆದ ವರ್ಷ ಸಿಂಗಲ್ಸ್ನಲ್ಲಿ ಅಮೋಘ ಸಾಧನೆ ಮಾಡಿರುವ ಸೇನ್ ಮತ್ತು ಪ್ರಣಯ್ ಇಲ್ಲಿ ಮೊದಲ ಸುತ್ತಿನಲ್ಲಿಯೇ ಮುಖಾಮುಖೀಯಾಗುತ್ತಿದ್ದಾರೆ. ಈ ಬಾರಿ ಯುವ ಆಟಗಾರ ಸೇನ್ ಗೆಲವು ಸಾಧಿಸಬಹುದೆಂದು ಭರವಸೆ ಇಡಲಾಗಿದೆ. ಮಲೇಷ್ಯಾ ಓಪನ್ನಲ್ಲೂ ಇವರಿಬ್ಬರು ಮುಖಾಮುಖೀಯಾಗಿದ್ದು ಪ್ರಣಯ್ ಜಯ ಸಾಧಿಸಿದ್ದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.