![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 17, 2023, 8:15 PM IST
ನವದೆಹಲಿ: ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ಸಿಒ)ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಕೊರೊನಾ ಲಸಿಕೆಗಳಿಂದ ಅಡ್ಡ ಪರಿಣಾಮ ಉಂಟಾಗುತ್ತವೆ ಎಂಬುದನ್ನು ಒಪ್ಪಿಕೊಂಡಿವೆ ಎಂದು ಮಾಧ್ಯಮಗಳು ಇತ್ತೀಚೆಗೆ ನೀಡಿದ್ದ ವರದಿ ಆಧಾರರಹಿತ ಹಾಗೂ ವದಂತಿ ಅಷ್ಟೇ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.
ಮಾಧ್ಯಮಗಳ ವರದಿಯಿಂದ ಜನರು ಆತಂಕಕ್ಕೆ ಒಳಗಾಗಿದ್ದ ಬಳಿಕ ಆರ್ಟಿಐ ಅರ್ಜಿದಾರರೊಬ್ಬರು ಈ ಕುರಿತು ಸರ್ಕಾರದಿಂದ ಸ್ಪಷ್ಟನೆ ಕೋರಿದ್ದರು.
ಈ ಹಿನ್ನೆಲೆ ಸರ್ಕಾರ ಪ್ರತಿಕ್ರಿಯಿಸಿದ್ದು, ಅಂಥ ಯಾವುದೇ ಹೇಳಿಕೆಯನ್ನು ಸಿಡಿಎಸ್ಸಿಒ, ಐಸಿಎಂಆರ್ ನೀಡಿಲ್ಲ ಎಂದಿದೆ. ಜತೆಗೆ ಜನರನ್ನು ವದಂತಿಗಳನ್ನು ನಂಬದಿರುವಂತೆ ಕೋರಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.