ಏಷ್ಯಾದಲ್ಲಿ ಪಾಕಿಸ್ತಾನ ಆರ್ಥಿಕತೆ ದುರ್ಬಲ: ವಿಶ್ವಬ್ಯಾಂಕ್‌

ಪ್ರವಾಹ, ರಾಜಕೀಯ ಬಿಕ್ಕಟ್ಟು ಕಾರಣ ಎಂದ ವಿಶ್ವಬ್ಯಾಂಕ್‌; ಭಾರತದ ಬಗ್ಗೆ ಮೆಚ್ಚುಗೆ

Team Udayavani, Jan 19, 2023, 7:40 AM IST

ಏಷ್ಯಾದಲ್ಲಿ ಪಾಕಿಸ್ತಾನ ಆರ್ಥಿಕತೆ ದುರ್ಬಲ: ವಿಶ್ವಬ್ಯಾಂಕ್‌

ವಾಷಿಂಗ್ಟನ್‌:ದಕ್ಷಿಣ ಏಷ್ಯಾದಲ್ಲಿ ಪಾಕಿಸ್ತಾನವೇ ಅತ್ಯಂತ ದುರ್ಬಲ ಅರ್ಥ ವ್ಯವಸ್ಥೆ ಎಂದು ವಿಶ್ವಬ್ಯಾಂಕ್‌ನ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಸಕ್ತ ವರ್ಷದಲ್ಲಿ ಆ ದೇಶದ ಜಿಡಿಪಿ ಬೆಳವಣಿಗೆ ದರ ಮತ್ತಷ್ಟು ನಿಧಾನಗತಿಯಲ್ಲಿ ಸಾಗಲಿದ್ದು, ಕೇವಲ ಶೇ.2ರ ದರದಲ್ಲಿ ಬೆಳವಣಿಗೆ ಸಾಧಿಸಲಿದೆ. ಆದರೆ, ಭಾರತ, ಮಾಲ್ಡೀವ್ಸ್‌ ಮತ್ತು ನೇಪಾಳದ ಅರ್ಥ ವ್ಯವಸ್ಥೆಗಳಲ್ಲಿ ಬೆಳವಣಿಗೆಗೆ ಸಾಕಷ್ಟು ಅವಕಾಶಗಳು ಇವೆ ಎಂದು ಅಭಿಪ್ರಾಯಪಡಲಾಗಿದೆ.

ಪಾಕಿಸ್ತಾನದಲ್ಲಿ ಉಂಟಾದ ಪ್ರವಾಹ ಮತ್ತು ರಾಜಕೀಯ ಬೆಳವಣಿಗೆಗಳು ಸಂಕಷ್ಟ ತಂದೊಡ್ಡಿವೆ ಎಂದು ವಿಶ್ವಬ್ಯಾಂಕ್‌ ಹೇಳಿಕೊಂಡಿದೆ.

ಇನ್ನೊಂದೆಡೆ, ಪಾಕಿಸ್ತಾನ ಸರ್ಕಾರ ಶೀಘ್ರವೇ ನ್ಯಾಟೋ ಹೊರತಾಗಿರುವ ರಾಷ್ಟ್ರಗಳ ಸ್ಥಾನಮಾನ ಕಳೆದುಕೊಳ್ಳಲಿದೆ. ಈ ಉದ್ದೇಶಕ್ಕಾಗಿ ಅಮೆರಿಕ ಸಂಸತ್‌ನ ಕೆಳಮನೆ ಹೌಸ್‌ ಆಫ್ ರೆಪ್ರಸೆಂಟೇಟಿವ್ಸ್‌ನಲ್ಲಿ ಸಂಸದ ಆ್ಯಂಡಿ ಬಿಗ್ಸ್‌ ಮಸೂದೆಯೊಂದನ್ನು ಮಂಡಿಸಿದ್ದಾರೆ. ಅದು ಸಂಸತ್‌ನ ಕೆಳಮನೆ ಹಾಗೂ ಮೇಲ್ಮನೆ, ಸೆನೆಟ್‌ನಲ್ಲಿ ಅನುಮೋದನೆಗೊಳ್ಳಬೇಕು. ಒಂದು ವೇಳೆ ಅದಕ್ಕೆ ಅಂಗೀಕಾರ ಸಿಕ್ಕಿದರೆ, ನ್ಯಾಟೋ ಹೊರತಾಗಿರುವ ರಾಷ್ಟ್ರದ ಸ್ಥಾನಮಾನ ಕಳೆದುಕೊಳ್ಳುತ್ತದೆ.

ಖೈಬರ್‌ ಪಖ್ತುಂಖ್ವಾ ಅಸೆಂಬ್ಲಿ ವಿಸರ್ಜನೆ:
ಶೀಘ್ರದಲ್ಲಿಯೇ ಸಂಸತ್‌ ಚುನಾವಣೆ ನಡೆಯಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು, ತಮ್ಮ ಪಕ್ಷ ಪಾಕಿಸ್ತಾನ ತೆಹ್ರೀಕ್‌-ಇ-ಇನ್ಸಾಫ್ ಆಡಳಿತದಲ್ಲಿರುವ ಖೈಬರ್‌ ಪಖು¤ಂಖ್ವಾ ಪ್ರಾಂತ್ಯದ ಸರ್ಕಾರವನ್ನು ವಿಸರ್ಜಿಸಿದೆ. ಪಾಂತ್ಯದ ರಾಜ್ಯಪಾಲರು ಸರ್ಕಾರದ ಈ ನಿರ್ಧಾರ ಅಂಗೀಕರಿಸಿರುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಸಂಸತ್‌ ಚುನಾವಣೆ ಅಕ್ಟೋಬರ್‌ನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.