ಕಾಂಗ್ರೆಸ್ ಮಹಾ ಅಲೆ ಪ್ರಾರಂಭವಾಗಿದೆ: ಪ್ರಜಾಧ್ವನಿ ಯಾತ್ರೆಯಲ್ಲಿ ಡಿ.ಕೆ. ಶಿವಕುಮಾರ್

ಬನ್ನಿ ಧಮ್ ಇದೆ ತೋರಿಸುತ್ತೇವೆ.... ಸಿಎಂಗೆ ಸವಾಲು

Team Udayavani, Jan 19, 2023, 3:41 PM IST

1-fsadfsadad

ಹಾವೇರಿ: ಜನರ ಧ್ವನಿ, ಭಾವನೆ , ಜನರ ಸಮಸ್ಯೆ, ನೋವು ಎಲ್ಲದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ನಿಮಗೆ ಶಕ್ತಿ ಕೊಡೋದೇ ಪ್ರಜಾಧ್ವನಿ ಯಾತ್ರೆ ಯಾತ್ರೆಯ ಉದ್ದೇಶ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗುರುವಾರ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈಗ ಎಲ್ಲಾ ಕಡೆ ಮಧ್ಯಾಹ್ನದ ಕಾರ್ಯಕ್ರಮದಲ್ಲಿ ಹಾವೇರಿ ಕಾರ್ಯಕ್ರಮ ಬಹಳ ಉತ್ತಮವಾಗಿ ನಡೆಯಿತು. ಪ್ರತಿ ದಿನ ಜನರ ಸಾಗರವಾಗಿ ಕಾಂಗ್ರೆಸ್ ಮಹಾ ಅಲೆ ಪ್ರಾರಂಭವಾಗಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಕಳೆದುಕೊಂಡರು. ರೈತರ ಆದಾಯ ಡಬಲ್ ಮಾಡಲಿಲ್ಲ. ಅದಕ್ಕೆ ಜನ‌ ನಿಮಗೆ ಓಟ್ ಕೊಡಬೇಕಾ? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲರಿಗೆ ಉದ್ಯೋಗ ಕೊಡಲು ಹೊಸ ಆರ್ಥಿಕ ನೀತಿ ಘೋಷಣೆ ಮಾಡಿ ಬಂದಿದ್ದೇವೆ. ನಮ್ಮ ಬಸವರಾಜ ಬೊಮ್ಮಾಯಿ ಸಾಹೇಬರು ಈ ಭೂಮಿಯವರು. ಬೊಮ್ಮಾಯಿ ಸಾಹೇಬ್ರೇ, ಯಡಿಯೂರಪ್ಪನವರು, ಜಗದೀಶ್ ಶೆಟ್ಟರ್, ಸದಾನಂದಗೌಡ ಸಿಎಂ ಆಗಿದ್ದರು.ಇದರಲ್ಲಿ ನಿಮ್ಮ ಭಾಗಕ್ಕೆ ಕೈಗಾರಿಕೆ ಕೊಡುತ್ತೇವೆ, ಉದ್ಯೋಗ ಕೊಡುತ್ತೇವೆ ಅಂತ ಬಂದಿದ್ದರು. ಪಟ್ಟಿ ಬಿಡುಗಡೆ ಮಾಡಿ ಎಂದರು.

ನಾವು ಸೋಲಾರ್, ವಿಂಡ್ ಮಿಲ್ ಎಲ್ಲಾ ಪ್ರಾರಂಭ ಮಾಡಿದೆವು.ಪಾವಗಡದಲ್ಲಿ 14,000 ಎಕರೆಯಲ್ಲಿ ವಿದ್ಯುತ್ ಉತ್ಪದನೆ ಮಾಡಿದೆವು. ನೀವು ಒಂದು ರೂಪಾಯಿ ಹಣ ಕೊಡಬೇಕಿಲ್ಲ, 200 ಯೂನಿಟ್ ಫ್ರೀ ವಿದ್ಯುತ್ ಕೊಡುತ್ತೇವೆ ಎಂದರು.

ಬಸವಣ್ಣನ ಆಣೆ, ಕುವೆಂಪು ಆಣೆ, ಕನಕದಾಸರ ಆಣೆ, ಶರೀಪರ ಆಣೆ 200 ಯುನಿಟ್ ಕರೆಂಟ್ ನಿಮ್ಮ ಮನೆಗೆ ಕೊಟ್ಟೇ ಕೊಡುತ್ತೇವೆ ಎಂದ ಅವರು, ಎಲ್ಲಿಂದ ತರ್ತಾರೆ ಕರೆಂಟ್ ಅಂತ ಸಚಿವ ಅಶೋಕ್ ಕೇಳ್ತಾರೆ, ಹಾಸ್ಪಿಟಲ್ ಬಿಲ್ ಕೊಡ್ತೇವೆ ಅಂತ ಕೋವಿಡ್ ಟೈಂ ನಲ್ಲಿ ಈ ಸರ್ಕಾರ ಹೇಳಿತ್ತು. ಅಂಥ ಸಂದರ್ಭದಲ್ಲಿಯೂ ಬೊಮ್ಮಾಯಿಯವರ ಕಣ್ಣು ತೆರೆಯಲಿಲ್ಲ. ನಾವು ಪ್ರತಿ ಮನೆ ಯಜಮಾನಿಗೆ 2000 ಕೊಡುತ್ತೇವೆ ಅಂತ ಘೋಷಣೆ ಮಾಡಿದ್ದೇವೆ.ಈಗ ಬೊಮ್ಮಾಯಿ‌ ನಾವು ಕೊಡುತ್ತೇವೆ ಅನ್ನುತ್ತಿದ್ದಾರೆ. ನಿಮ್ಮ ಚೇರ್ ಖಾಲಿ ಆಗುತ್ತಿರುವ ಬಜೆಟ್ ನಲ್ಲಿ ಕೊಡುತ್ತೀರಾ? ಎರಡು ತಿಂಗಳಾದ ಮೇಲೆ ನೀವು ಮಾಜಿ ಮುಖ್ಯಮಂತ್ರಿ ಎಂದರು.

ಪ್ರೈಮ್ ಮಿನಿಸ್ಟರ್ ಬಂದಿದ್ದಾರೆ. ಬಹಳ ಸಂತೋಷ. 40% ಕೆಂಪಣ್ಣ ಆರೋಪಕ್ಕೆ ಪ್ರಧಾನಿ ಉತ್ತರ ಕೊಡಲಿ.ಸರ್ಟಿಫಿಕೇಟ್ ಕೊಡ್ತಾರಂತೆ.ಸರ್ಟಿಫಿಕೇಟ್ ಆದರೂ ಕೊಡಲಿ, ಏನಾದರೂ ಕೊಡಲಿ ಎಂದು ಕಿಡಿ ಕಾರಿದರು.

ಬರಿ ಲಂಚ ಲಂಚ ಲಂಚ, ಈಶ್ವರಪ್ಪ ಲಂಚ ತಗೊಂಡು ಕಾಂಟ್ರಾಕ್ಟರ್ ಸಂತೋಷ್ ಪಾಟೀಲ್ ಸತ್ತರಲ್ಲವೆ,ಆಗ ವಿಧಾನಸೌಧದಲ್ಲಿ ಮಲಗಿದ್ದೆವು. ಆಗ ನಾನು ಗೋಡೆ ಬಾರಿಸಿದೆ.ನಾನು ಗೋಡೆಯನ್ನು ಹೊಡೆದರೆ ಕಾಸು ಕಾಸು ಕಾಸು ಅನ್ನುತ್ತಿತ್ತು. ಈಗ ಕಚೇರಿಗಳಲ್ಲಿ ಕಾಸಿಲ್ಲದೇ ಕೆಲಸ ಆಗುತ್ತೇನ್ರಿ? ಧಮ್ ಇದೆಯಾ… ಧಂ ಇದೆಯಾ…. ಅಂತ ಕೇಳುತ್ತಿದ್ದಾರೆ. ಬನ್ನಿ ಧಮ್ ಇದೆ. ತೋರಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಅವರಿಗೆ ಸವಾಲು ಹಾಕಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.