ಜ. 26 ಗಣರಾಜ್ಯೋತ್ಸವ: ಜನಸಾಮಾನ್ಯರಿಗೆ ಮೊದಲ ಸಾಲು
Team Udayavani, Jan 20, 2023, 7:25 AM IST
ಹೊಸದಿಲ್ಲಿ: ಗಣರಾಜ್ಯೋತ್ಸವ ವೇಳೆ ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಪಥಸಂಚಲನ ಮತ್ತು ಇತರ ಕಾರ್ಯಕ್ರಮಗಳ ವೀಕ್ಷಣೆಗೆ ಮೊದಲ ಸಾಲಿನ ಆಸನಗಳನ್ನು ಜನಸಾಮಾನ್ಯರಿಗೆ ಮೀಸಲಾಗಿ ಇರಿಸಲಾಗುತ್ತದೆ. ತರಕಾರಿ ಮಾರುವವರು, ರಿಕ್ಷಾ ಚಾಲಕರು, ಸೆಂಟ್ರಲ್ ವಿಸ್ತಾ ಕಾಮಗಾರಿಯಲ್ಲಿ ಕೆಲಸ ಮಾಡಿದವರು ಮತ್ತು ಅವರ ಕುಟುಂಬ ವರ್ಗದವರಿಗೆ ಆದ್ಯತೆ ನೀಡಲಾಗುತ್ತದೆ.
“ಕಾರ್ಯಕ್ರಮದಲ್ಲಿ ಜನಸಾಮಾನ್ಯರು ಭಾಗಿ’ ಎಂಬ ಶೀರ್ಷಿಕೆಯ ಅಡಿ ಈ ವರ್ಷ ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪರೇಡ್ ವೀಕ್ಷಣೆಗಾಗಿ ಇರುವ ಆಸನಗಳ ಸಂಖ್ಯೆಯನ್ನು 45 ಸಾವಿರಕ್ಕೆ ಇಳಿಸಲಾಗಿದೆ. ಈ ಪೈಕಿ 32 ಸಾವಿರ ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲು ಕೇಂದ್ರ ಸರಕಾರ ತೀರ್ಮಾನಿಸಿದೆ.
ಈ ವರ್ಷದ ಗಣರಾಜ್ಯದಿನಕ್ಕೆ ಈಜಿಪ್ಟ್ ಅಧ್ಯಕ್ಷ ಅಬ್ಧೆಲ್ ಫತಾ ಅಲ್-ಸಿಸಿ ಮುಖ್ಯ ಅತಿಥಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.