![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 19, 2023, 10:22 PM IST
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಲಿಖಿತ ಪರೀಕ್ಷೆಯಲ್ಲಿ 7 ಜನ ಅಭ್ಯರ್ಥಿಗಳಿಗೆ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ನೀಡಿ ಪರೀಕ್ಷೆ ಬರೆಯಿಸಿದ್ದ ಅಭ್ಯರ್ಥಿಯನ್ನು ಗುರುವಾರ ಬಂಧಿಸಲಾಗಿದೆ.
ಗೋಕಾಕ ತಾಲೂಕಿನ ಉಪ್ಪಾರಟ್ಟಿ ಮಮದಾಪುರ ರಸ್ತೆಯ ಹನುಮಂತ ಮಲ್ಲಪ್ಪ ಗುದಿಗೊಪ್ಪ(22) ಎಂಬಾತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
7 ಆಗಸ್ಟ್ 2022ರಂದು ನಡೆದಿದ್ದ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಆರೋಪಿ ಹನುಮಂತ ಪರೀಕ್ಷೆ ವೇಳೆ ಇಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ನೀಡಿದ್ದನು.
ಆರೋಪಿತರಾದ ಸಂಜೀವ ಭಂಡಾರಿ, ಬಾಳೇಶ ಕಟ್ಟಿಕಾರ್, ಸಿದ್ದಪ್ಪ ಮದಿಹಳ್ಳಿ, ಭೀಮಪ್ಪ ಗುದಿಗೋಪ್ಪ ಹಾಗೂ ಇನ್ನಿತರ ಆರೋಪಿತರೊಂದಿಗೆ ಸೇರಿ ಸಂಚು ರೂಪಿಸಿ, ಆರೋಪಿತರಾದ ಬಾಳೇಶ ಕಪಟ್ಟಿಕಾರ ಮತ್ತು ಮಂಜುನಾಥ ಮಾಳಿ ಅವರೊಂದಿಗೆ ಸೇರಿ 7 ಜನ ಅಭ್ಯರ್ಥಿಗಳಿಗೆ ಇಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ನೀಡಿದ್ದನು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.