ವಿಜಯಪುರ ವಿಮಾನ ನಿಲ್ದಾಣಕ್ಕೆ ”ಸಿದ್ಧೇಶ್ವರ ಶ್ರೀ” ಹೆಸರು ಸೂಕ್ತ : ಹೆಚ್ ಡಿಕೆ

ಕಾರಣಾಂತರಗಳಿಂದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ನಾನು ಭಾಗಿಯಾಗಲು ಸಾಧ್ಯವಾಗಲಿಲ್ಲ

Team Udayavani, Jan 20, 2023, 5:50 PM IST

1-sadadad

ವಿಜಯಪುರ : ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಗಾಗಿ ಶುಕ್ರವಾರ ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಜ್ಞಾನಯೋಗಾಶ್ರಮಕ್ಕೆ ಭೇಟಿ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ಮಾಡಿದ ಸ್ಥಳ ದರ್ಶನ ಪಡೆದು, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಅಲ್ಲದೇ ಮುಕ್ತಾಯದ ಹಂತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ಸಿದ್ಧೇಶ್ವರ ಶ್ರೀಗಳ ಹೆಸರು ಇಡುವು ಸೂಕ್ತ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಮಲ್ಲಿಕಾರ್ಜುನ ಶ್ರೀಗಳ ಕತೃಗದ್ದುಗೆಗೆ ಪೂಜೆ ಸಲ್ಲಿಸಿದರು. ಜ್ಞಾನಯೋಗಾಶ್ರಮದಲ್ಲಿ ಉಪಸ್ಥಿತರಿದ್ದ ಅದ್ವೈತಾನಂದ ಶ್ರೀಗಳು,ಪರಮಾನಂದ ಶ್ರೀಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ಕಾರಣಾಂತರಗಳಿಂದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ನಾನು ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದರು.

ಸಿದ್ಧೇಶ್ವರ ಶ್ರೀಗಳಂಥ ನಿರ್ಮೋಹಿ ಸಂತ ಮತ್ತೆ ಈ ನೆಲದಲ್ಲಿ ಹುಟ್ಟುವುದು ಅಸಾಧ್ಯ. ಶ್ರೀಗಳ ಪ್ರವಚನ, ಸಂದೇಶಗಳನ್ನು ಸ್ಮರಿಸಿದ ಅವರು, ಆಶ್ರಮಕ್ಕೆ ಭೇಟಿ ನೀಡಿದ್ದು, ಅವರ ನಡೆದಾಡಿದ ನೆಲದಲ್ಲಿ ನಿಂತಿರುವುದು ನನ್ನ ಬದುಕಿನ ಪಾವನ ಕ್ಷಣ ಎನಿಸಲಿದೆ. ಶ್ರೀಗಳು ತೋರಿದ ಮಾರ್ಗದಲ್ಲಿ ನಾವು ನಡೆಯುವ ಅಗತ್ಯವಿದೆ ಎಂದರು.

ಸಿದ್ದೇಶ್ವರ ಶ್ರೀಗಳ ನುಡಿದಂತೆ ನಡೆದ ಸರಳತೆಯ ಬದುಕು ಎಲ್ಲರಿಗೂ ಮಾದರಿ. ಅವರು ಕಠಿಣ ಬದುಕು ರಾಮಕೃಷ್ಣ ಪರಮಹಂಸ ಹಾಗೂ ವಿವೇಕಾನಂದ ಅವರಂಥ ಮಹಾನ್ ಸಂತರ ಮಾದರಿ ಬದುಕು ಎಂದು ಬಣ್ಣಿಸಿದರು.

ಪ್ರಸ್ತುತ ಶೈಕ್ಷಣಿಕ ಪಠ್ಯದಲ್ಲಿ ಯಾವ ಯಾವುದೋ ವ್ಯಕ್ತಿಗಳ ಪಠ್ಯದ ಓದು, ಚರ್ಚೆ ಮಾಡಲಾಗುತ್ತದೆ. ಸಿದ್ದೇಶ್ವರ ಶ್ರೀಗಳ ಕುರಿತ ವಿಚಾರ ಪಠ್ಯದಲ್ಲಿ ಬಂದಲ್ಲಿ ಮಕ್ಕಳಲ್ಲಿ ನೈತಿಕ ಮೌಲ್ಯಗಳ ಹೆಚ್ಚಲಿವೆ ಎಂದರು.

ಜೆಡಿಎಸ್ ನಾಗಠಾಣ ಶಾಸಕ ದೇವಾನಂದ ಚೌವ್ಹಾಣ, ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಸೇರಿದಂತೆ ಇತರರು ಜೊತೆಗಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.