ಮಂಡ್ಯಕ್ಕೆ ಟ್ರಾಮಾ ಕೇರ್‌ ಆಸ್ಪತ್ರೆ ಅಗತ್ಯ


Team Udayavani, Jan 21, 2023, 10:31 AM IST

ಮಂಡ್ಯಕ್ಕೆ ಟ್ರಾಮಾ ಕೇರ್‌ ಆಸ್ಪತ್ರೆ ಅಗತ್ಯ

ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-275 ಈಗ ಸೂಪರ್‌ ಫಾಸ್ಟ್‌ ಮಾರ್ಗವಾಗಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಮಂಡ್ಯ ನಗರದಲ್ಲಿ 100 ಬೆಡ್‌ಗಳ ಹೊಸ ಟ್ರಾಮಾ ಕೇರ್‌ ಆಸ್ಪತ್ರೆಯ ಅವಶ್ಯಕತೆ ಇದೆ. ಆದ್ದರಿಂದ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಈ ಯೋಜನೆಯನ್ನು ಸೇರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಿಫಾರಸು ಮಾಡುವಂತೆ ಸ್ಥಳೀಯ ಸಂಸ್ಥೆಗಳ ಶಾಸಕ ದಿನೇಶ್‌ ಗೂಳಿಗೌಡ ಅವರ ನಿಯೋಗ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ ಅವರು, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾ ರಿಯು ಈಗ ಸೂಪರ್‌ ಫಾಸ್ಟ್‌ ಮಾರ್ಗವಾಗಿದೆ. ಇಲ್ಲಿ ವಾಹನಗಳು ಹೆಚ್ಚಾಗಿ ಓಡಾಡುವುದರಿಂದ ಅಫಘಾತ ಗ ಳು ಸಂಭವಿಸಿದರೆ ಮೈಸೂರು ಅಥವಾ ಬೆಂಗಳೂರಿಗೆ ಗಾಯಾಳುಗಳನ್ನು ದಾಖಲಿಸಬೇಕಾದ ಪರಿಸ್ಥಿತಿ ಇದೆ. ಇದು ಬಹಳವೇ ದೂರವಾಗುತ್ತದೆ. ಇಂಥ ಸಂದರ್ಭ ದಲ್ಲಿ ಪ್ರಾಥಮಿಕ ಚಿಕಿತ್ಸೆ ಸೇರಿದಂತೆ ಕೆಲವು ಅಗತ್ಯ ತ್ವರಿತ ಚಿಕಿತ್ಸೆಯ ಅಗತ್ಯತೆ ಇದೆ. ಆದರೆ, ಬೆಂಗಳೂರು ಇಲ್ಲವೇ ಮೈಸೂರಿಗೆ ಕರೆದುಕೊಂಡು ಹೋಗುವಷ್ಟರಲ್ಲಿ ಪ್ರಾಣ ಹಾನಿಯಾಗುವ ಸಂಭವವೂ ಹೆಚ್ಚಿರುತ್ತದೆ. ಪ್ರತಿಯೊಬ್ಬರ ಜೀವವೂ ಅಮೂಲ್ಯವಾಗಿದೆ. ಇದಕ್ಕಾಗಿ ಮಂಡ್ಯ ನಗರ ದಲ್ಲಿ 100 ಬೆಡ್‌ಗಳ ಹೊಸ ಟ್ರಾಮಾ ಕೇರ್‌ ಆಸ್ಪತ್ರೆಯನ್ನು ತೆರೆಯಬೇಕು ಎಂದು ಮನವರಿಕೆ ಮಾಡಿದರು.

ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಾರಂಭಿಸಿ: ಮೈಸೂರು-ಬೆಂಗಳೂರು ನಗರಗಳ ಮಧ್ಯದಲ್ಲಿ ಇರುವ ಮಂಡ್ಯ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇದ್ದು, ಸುಮಾರು 150 ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸದಾ ಲಭ್ಯವಿರುತ್ತಾರೆ. ಜಿಲ್ಲಾಸ್ಪತ್ರೆಗೆ ಹೊಂದಿಕೊಂಡಂತೆ ಇರುವ 5 ಎಕರೆ ಪ್ರದೇಶದಲ್ಲಿ ವಾಸವಾಗಿರುವ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸುತ್ತಿರುವುದರಿಂದ ಆ ಜಾಗದಲ್ಲಿ 100 ಬೆಡ್‌ಗಳ ಟ್ರಾಮಾ ಕೇರ್‌ ಆಸ್ಪತ್ರೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತ್ವರಿತವಾಗಿ ಹೊಸದಾಗಿ ಪ್ರಾರಂಭಿಸ ಬಹು ದಾಗಿದೆ ಎಂದು ತಿಳಿಸಿದರು.

ಈ ಎಲ್ಲ ಅಗತ್ಯತೆ ಹಾಗೂ ಅವಕಾಶಗಳ ಬಗ್ಗೆ ಮುಖ್ಯ ಮಂತ್ರಿ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿ ಆಯ ವ್ಯಯದಲ್ಲಿ ಸೇರ್ಪಡೆಗೊಳಿಸಲು ಶಿಫಾ ರಸು ಮಾಡ ಬೇಕೆಂದು ಮನವಿ ಸಲ್ಲಿಸಿದರು.

ಪಕ್ಷದ ಮುಖಂಡ ಎಸ್‌.ಗುರುಚರಣ್‌, ಮದ್ದೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗಣ್ಣ, ಮಾಜಿ ಮದ್ದೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡ ರಾದ ಜೋಗಿಗೌಡ, ಸಂದರ್ಶ್‌, ರಾಘು ಹಾಗೂ ಪ್ರಶಾಂತ್‌ ಹಾಜರಿದ್ದರು. ನಂತರ ಆರೋಗ್ಯ ಸಚಿವ ಡಾ. ಕೆ.ಸುಧಾ ಕರ್‌ ಅವರಿಗೆ ಮನವಿ ಮಾಡಿ ಆಸ್ಪತ್ರೆಯ ಅವಶ್ಯಕತೆ ಬಗ್ಗೆ ಶಾಸಕ ದಿನೇಶ್‌ಗೂಳಿಗೌಡ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.