ಭ್ರಷ್ಟ್ ಜುಮ್ಲಾ ಪಾರ್ಟಿ ; ಮೋದಿ ಸರಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಿದ ಕಾಂಗ್ರೆಸ್

ಕುಚ್ ಕಾ ಸಾಥ್, ಖುದ್ ಕಾ ವಿಕಾಸ್, ಸಬ್ಕೆ ಸಾಥ್ ವಿಶ್ವಾಸ್ ಘಾತ್....

Team Udayavani, Jan 21, 2023, 5:31 PM IST

congress

ನವದೆಹಲಿ : ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ತೀವ್ರಗೊಳಿಸುತ್ತಿದ್ದು, ಶನಿವಾರ “ಚಾರ್ಜ್ ಶೀಟ್” ಬಿಡುಗಡೆ ಮಾಡಿದ್ದು, ಬಿಜೆಪಿಯನ್ನು ‘ಭ್ರಷ್ಟ್ ಜುಮ್ಲಾ ಪಾರ್ಟಿ’ ಎಂದು ಕರೆದಿದೆ. ಅದರ ಮಂತ್ರ ‘ಕುಚ್ ಕಾ ಸಾಥ್, ಖುದ್ ಕಾ ವಿಕಾಸ್, ಸಬ್ಕೆ ಸಾಥ್ ವಿಶ್ವಾಸ್ ಘಾತ್’ (ಕೆಲವರ ಲಾಭಕ್ಕಾಗಿ, ಸ್ವಯಂ ಅಭಿವೃದ್ಧಿ ಮತ್ತು ಎಲ್ಲರಿಗೂ ದ್ರೋಹ) ಎಂದು  ಆರೋಪಿಸಿದೆ.

ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ರಾಹುಲ್ ಗಾಂಧಿ ಅವರು ಶ್ರೀನಗರದ ಲಾಲ್ ಚೌಕ್ ಪ್ರದೇಶದಲ್ಲಿರುವ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದು, ನಂತರ ಶೇರ್-ಎ-ಕಾಶ್ಮೀರ ಕ್ರೀಡಾಂಗಣದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರ ಯಾತ್ರೆಯ ಪರಾಕಾಷ್ಠೆ ಎನ್ನುವ ಸಾರ್ವಜನಿಕ ಸಭೆ ನಡೆಯಲಿದೆ ಎಂದು ವಿರೋಧ ಪಕ್ಷ ಹೇಳಿದೆ.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪಕ್ಷದ ಮುಂದಿನ ಕಾರ್ಯಕ್ರಮ ಹಾಥ್ ಸೇ ಹಾಥ್ ಜೋಡೋ ಅಭಿಯಾನದ ಲಾಂಛನವನ್ನು ಅನಾವರಣಗೊಳಿಸಿದರು.

ಲಾಂಛನವು ಭಾರತ್ ಜೋಡೋ ಯಾತ್ರೆಯಂತೆಯೇ ಇದೆ, ಆದರೆ ಒಂದೇ ವ್ಯತ್ಯಾಸವೆಂದರೆ ಅದರ ಮೇಲೆ ಕಾಂಗ್ರೆಸ್‌ನ ಕೈ ಚಿಹ್ನೆ ಇದೆ, ಇದು 100 ಪ್ರತಿಶತ ರಾಜಕೀಯ ಪ್ರಚಾರವಾಗಿದೆ, ಇದು ದೇಶಾದ್ಯಂತದ ಮೆರವಣಿಗೆ ಎಂದು ಹೇಳಲಾಗುವುದಿಲ್ಲ ಎಂದು ರಮೇಶ್ ಹೇಳಿದರು.

ವೇಣುಗೋಪಾಲ್ ಅವರು ಜನವರಿ 26 ರಿಂದ ಪ್ರಾರಂಭವಾಗುವ ಕಾಂಗ್ರೆಸ್ ಅಭಿಯಾನದ ಭಾಗವಾಗಿ, ಪಕ್ಷವು ‘ಚಾರ್ಜ್ ಶೀಟ್’ ಮತ್ತು ರಾಹುಲ್ ಗಾಂಧಿಯವರ ಪತ್ರವನ್ನು ಯಾತ್ರೆಯ ಸಂದೇಶದೊಂದಿಗೆ ಪ್ರತಿ ಮನೆಗಳಿಗೆ ಕೊಂಡೊಯ್ಯಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.