ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್ ರೈಲು?
Team Udayavani, Jan 24, 2023, 6:58 AM IST
ಹೊಸದಿಲ್ಲಿ: ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್ ರೈಲು ಸಿಗುವ ಸಾಧ್ಯತೆ ಇದೆ. ಬೆಂಗಳೂರಿನಿಂದ ಹೈದರಾಬಾದ್ನ ಕಾಚಿಗುಡ ರೈಲು ನಿಲ್ದಾಣಕ್ಕೆ ಹೊಸದಾಗಿ ರೈಲು ಆರಂಭಿಸುವ ಬಗ್ಗೆ ಕೇಂದ್ರ ರೈಲ್ವೇ ಸಚಿವಾಲಯ ಚಿಂತನೆ ನಡೆಸುತ್ತಿದೆ. ಸಿಕಂದರಾಬಾದ್ನಿಂದ ತಿರುಪತಿ, ಪುಣೆಗೂ ಹೊಸ ರೈಲಿನ ಸೇವೆ ಸಿಗಲಿದೆ.
ಎಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ, ಈ ವರ್ಷವೇ ತೆಲಂಗಾಣ ವಿಧಾನಸಭೆ ಚುನಾವಣೆ ಇರುವು ದರಿಂದ ಕೇಂದ್ರದ ಈ ನಿರ್ಧಾರ ಮಹತ್ವ ಪಡೆದಿದೆ. 2024ರ ಲೋಕಸಭೆ ಚುನಾವಣೆ ವೇಳೆ ದ. ಭಾರತದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಬಿಜೆಪಿ ಯತ್ನಿಸುತ್ತಿದೆ. ಅದಕ್ಕೆ ಪೂರಕವಾಗಿ ಈ ಘೋಷಣೆ ಮಾಡಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.