ಲಡಾಖ್ ಉಳಿಸಲು ಸೋನಂ ವಾಂಗ್ಚುಕ್ ಉಪವಾಸ
Team Udayavani, Jan 27, 2023, 7:22 PM IST
ನವದೆಹಲಿ: ಲಡಾಖ್ನ ಹಯಾಲ್ ಕ್ಯಾಂಪಸ್ನಲ್ಲಿ ಸತತ ಎರಡು ದಿನಗಳಿಂದ ಉಪವಾಸ ನಡೆಸುತ್ತಿರುವ ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ಲಡಾಖನ್ನು ಉಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.
ಲಡಾಖ್ನ ಸೂಕ್ಷ್ಮ, ದುರ್ಬಲ ಪರಿಸರ ವ್ಯವಸ್ಥೆ, ಅಲ್ಲಿನ ನೀರ್ಗಲ್ಲುಗಳನ್ನು ಉಳಿಸಲು ಸಂವಿಧಾನದ 6ನೇ ಪರಿಚ್ಛೇದದ ಅಡಿ ಪ್ರಧಾನಿ ಮುಂದಾಗಬೇಕು. ಅಲ್ಲದೇ ಖರ್ದುಂಗ್ಲಾ ಪಾಸ್ಗೆ ಪ್ರವೇಶಿಸಲು ನನಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಸೋನಮ್, ಒಟ್ಟಾರೆ ಐದು ದಿನಗಳ ಉಪವಾಸ ನಡೆಸುವುದಾಗಿ ತಮ್ಮ 2.16 ನಿಮಿಷದ ವಿಡಿಯೋದಲ್ಲಿ ಹೇಳಿದ್ದಾರೆ. ಖರ್ದುಂಗ್ಲದಲ್ಲಿ ವಿಪರೀತ ಹಿಮಪಾತ ಆಗುತ್ತಿರುವುದರಿಂದ ಅಲ್ಲಿಗೆ ಪ್ರವೇಶಿಸಲು ಸ್ಥಳೀಯ ಆಡಳಿತ ಅನುಮತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.