ಫೆ.1ರಂದು ಭೂಮಿಯ ಸಮೀಪಕ್ಕೆ ಧೂಮಕೇತು

ಮತ್ತೆ ಇದನ್ನು ನೋಡಲು 50 ಸಾವಿರ ವರ್ಷ ಕಾಯಬೇಕು

Team Udayavani, Jan 28, 2023, 8:05 AM IST

ಫೆ.1ರಂದು ಭೂಮಿಯ ಸಮೀಪಕ್ಕೆ ಧೂಮಕೇತು

ಲಂಡನ್‌: 2020ರಲ್ಲಿ ಗೋಚರಿಸಿದ ನಿಯೋವೈಸ್‌ ಧೂಮಕೇತುವಿನ ಬಳಿಕ ಈಗ ಮತ್ತೊಂದು ಪ್ರಕಾಶಮಾನವಾದ ಧೂಮಕೇತುವೊಂದು ಸದ್ಯದಲ್ಲೇ ಭೂಮಿಯ ಸಮೀಪಕ್ಕೆ ಬರಲಿದೆ. ತದನಂತರ, ಖಗೋಳದ ಈ ಅಪರೂಪದ ಅತಿಥಿ ನಮಗೆಲ್ಲ ವಿದಾಯ ಹೇಳಲಿದೆ.ಮತ್ತೆ ಇದರ ಭೇಟಿ ಬರೋಬ್ಬರಿ 50,000 ವರ್ಷಗಳ ಬಳಿಕ!

ಹೌದು, ಇ/2022 ಉ3 ಧೂಮ ಕೇತುವು ಒಳ ಸೌರವ್ಯೂಹದಲ್ಲಿದ್ದು, ಜ.12 ರಂದು ಸೂರ್ಯನ ಸಮೀಪ ತನ್ನ ಚಲನೆಯನ್ನು ಪೂರ್ಣಗೊಳಿಸಿದೆ. ಅಂತೆಯೇ ತನ್ನ ಕಕ್ಷೆಯಲ್ಲಿ ಮರಳಿ ಹೋಗುವಾಗ ಭೂಮಿಯ ಸಮೀಪಕ್ಕೆ ಬರಲಿದ್ದು, ಫೆ.1ರಂದು ಭೂಮಿಯಿಂದ 42.63 ದಶಲಕ್ಷ ಕಿ.ಮೀ.ಗಳಷ್ಟು ಸಮೀಪದಿಂದ ಹಾದು ಹೋಗಲಿದೆ. ಅಂದರೆ ಭೂಮಿ ಮತ್ತು ಸೂರ್ಯನ ನಡುವಿನ ಅಂತರದ ಸರಿಸುಮಾರು ಮೂರನೇ ಒಂದರಷ್ಟು. ಈ ಧೂಮಕೇತುವು ಭೂಮಿಯ ಹತ್ತಿರಕ್ಕೆ ಬಂದಂತೆ 5.4 ರಷ್ಟು ಕಾಂತಿಮಾನದಲ್ಲಿ ಪ್ರಕಾಶಿಸಲಿದೆ.

ಪ್ರಸಕ್ತ ತಿಂಗಳ ಕೊನೆಯ ಕೆಲವು ದಿನಗಳಲ್ಲಿ ಮತ್ತು ಫೆಬ್ರವರಿ ತಿಂಗಳ ಪ್ರಾರಂಭದ ದಿನಗಳಲ್ಲಿ ಪ್ರಕಾಶಮಾನವಾಗಿ ಗೋಚರಿಸುವ ಇ/2022 ಉ3 ಧೂಮಕೇತುವನ್ನು ಭೂಮಿಯಿಂದ ವೀಕ್ಷಿಸಬಹುದು. ಇದು ಫೆ.1ರಂದು ಮುಂಜಾನೆಯ ಆಕಾಶದಲ್ಲಿ ಪ್ರಕಾಶಮಾನವಾಗಿ ಗೋಚರಿಸಲಿದ್ದು, ಮತ್ತೆ ಈ ಅಪರೂಪದ ಅತಿಥಿಯನ್ನು ವೀಕ್ಷಿಸಬೇಕೆಂದರೆ 50,000 ವರ್ಷ ಕಾಯಬೇಕಾಗುತ್ತದೆ. ಅಂದರೆ, ಜೀವಿತಾವಧಿಯಲ್ಲಿ ಒಮ್ಮೆಗೆ ಮಾತ್ರ ನಮಗೆ ಇದನ್ನು ನೋಡಲು ಸಾಧ್ಯ!

ಇಂದು ಯುರೇನಸ್‌ ಕಣ್ಣಾಮುಚ್ಚಾಲೆ ಆಟ!
ಖಗೋಳದಲ್ಲಿ ನಡೆಯುವ ವಿಸ್ಮಯಗಳು ಒಂದೋ ಎರಡೋ? ಶನಿವಾರ ಹೊಸದೊಂದು ವಿಸ್ಮಯಕ್ಕೆ ನಮ್ಮ ಸೌರವ್ಯೂಹ ಸಾಕ್ಷಿಯಾಗಲಿದೆ. ದೂರದರ್ಶಕದಲ್ಲಿ ಮಾತ್ರವೇ ಕಾಣಸಿಗುವ ಯುರೇನಸ್‌ ಗ್ರಹವು ಶನಿವಾರ ಚಂದ್ರನ ಹಿಂದೆ ಅಡಗಿ ಕುಳಿತು ಕೊಳ್ಳುತ್ತಾನಂತೆ!

ಜಗತ್ತಿನ ಉತ್ತರ ಭಾಗದ ಹಾಗೂ ಏಷ್ಯಾದ ಕೆಲವು ಭಾಗಗಳ ಜನರಿಗೆ ಈ ಕೌತುಕವನ್ನು ವೀಕ್ಷಿಸುವ ಅವಕಾಶವಿದೆ ಎಂದಿದ್ದಾರೆ ವಿಜ್ಞಾನಿಗಳು. ಒಂದು ಆಕಾಶಕಾಯವು ಇನ್ನೊಂದರ ಹಿಂದೆ ಹಾದುಹೋದಾಗ ಇಂಥ ವಿಸ್ಮಯ ಸಂಭವಿಸುತ್ತದೆ. ಅಲಾಸ್ಕಾ, ಗ್ರೀನ್‌ಲ್ಯಾಂಡ್ , ರಷ್ಯಾ ಮತ್ತು ಜಪಾನ್‌ನ ಜನ ಈ ಸುಂದರ ವಿದ್ಯಮಾನವನ್ನು ನೋಡಬಹುದು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.