ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನ ಅಪರಾಧಿಗಳಿಗೆ ಮರಣದಂಡನೆ

2022ರಲ್ಲಿ 165 ಅಪರಾಧಿಗಳಿಗೆ ಗಲ್ಲು

Team Udayavani, Jan 31, 2023, 7:25 AM IST

ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನ ಅಪರಾಧಿಗಳಿಗೆ ಮರಣದಂಡನೆ

ನವದೆಹಲಿ: ಭಾರತದಲ್ಲಿ ಕಳೆದ ಎರಡು ದಶಕದಲ್ಲೇ ಅತ್ಯಂತ ಹೆಚ್ಚಿನ ಸಂಖ್ಯೆಯ ಅಪರಾಧಿಗಳಿಗೆ 2022ರಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 2022ರಲ್ಲಿ 165 ಅಪರಾಧಿಗಳು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ.

2022ರ ವಾರ್ಷಿಕ ಗಲ್ಲು ಶಿಕ್ಷೆ ವರದಿ ಪ್ರಕಾರ, ಕಾರಾಗೃಹಗಳಲ್ಲಿ 2021ರಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ 490 ಕೈದಿಗಳು ಇದ್ದರು. 2022ರಲ್ಲಿ ಈ ಸಂಖ್ಯೆ 539ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ವರದಿ ಪ್ರಕಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಪ್ರಾಜೆಕ್ಟ್ 39ಎ ಈ ವರದಿಯನ್ನು ಪ್ರಕಟಿಸಿದೆ.

ವರದಿಯ ಪ್ರಕಾರ, ವಿಚಾರಣಾ ನ್ಯಾಯಾಲಯಗಳಲ್ಲಿ ಶೇ. 98.3ರಷ್ಟು ಮರಣದಂಡನೆ ಪ್ರಕರಣಗಳ ತೀರ್ಪು ನೀಡಲಾಗಿದೆ. ಹೈಕೋರ್ಟ್‌ಗಳಲ್ಲಿ 63 ಪ್ರಕರಣಗಳು ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ 11 ಪ್ರಕರಣಗಳಲ್ಲಿ ಮರಣದಂಡನೆ ವಿಧಿಸಲಾಗಿದೆ.

2022ರ ವೇಳೆಗೆ ಗಲ್ಲು ಶಿಕ್ಷೆಗೆ ಗುರಿಯಾದ 539 ಕೈದಿಗಳು ಕಾರಾಗೃಹಗಳಲ್ಲಿ ಇದ್ದಾರೆ.ರಾಜ್ಯವಾರು ಗಮನಿಸಿದರೆ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಪ್ರದೇಶದ 100 ಕೈದಿಗಳು, ಗುಜರಾತ್‌ನ 61 ಕೈದಿಗಳು ಮತ್ತು ಜಾರ್ಖಂಡ್‌ನ‌ 46 ಕೈದಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.