ಹಳ್ಳಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತ್ಯು… ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ


Team Udayavani, Feb 2, 2023, 9:23 PM IST

ಹಳ್ಳಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತ್ಯು… ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ಕುರುಗೋಡು: ಕುರುಗೋಡು: ಗುತ್ತಿಗನೂರು ಗ್ರಾಮದಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಹಳ್ಳದಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಗುತ್ತಿಗನೂರು ಗ್ರಾಮದ ಕುರುಬ ಸಮುದಾಯದ ತಂದೆ ಮಲ್ಲಿಕಾರ್ಜುನ ತಾಯಿ ಲಕ್ಷ್ಮಿ ಅವರ ಮೊದಲನೇ ಮಗ ಮತ್ತು ಕೊನೆಯ ಮಗ ಬೇರೆ ಗ್ರಾಮಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಮಂಗಳವಾರ ಗ್ರಾಮದಲ್ಲಿ ಅಂಬಾದೇವಿ ಜಾತ್ರಾ ಮಹೋತ್ಸವ ಇದ್ದ ಕಾರಣಕ್ಕೆ ಗ್ರಾಮಕ್ಕೆ ಬಂದಿದ್ದಾರೆ, ಗುರುವಾರ ಮಧ್ಯಾಹ್ನ ಗ್ರಾಮದ ಹಳ್ಳದ ತೀರಕ್ಕೆ ಬಯಲು ಬಹಿರ್ದೆಸೆಗೆಂದು ತೆರಳಿದ ಸಂದರ್ಭ ಇಬ್ಬರು ಕಾಲು ಜಾರಿ ಬಿದ್ದು ನೀರು ಪಲಾಗಿದ್ದಾರೆ.

ಇವರ ಜೊತೆಗೆ ಇದ್ದ ಸಂಬಂಧಿ ಸುರೇಶ್ ಎನ್ನುವ ಬಾಲಕ ಗ್ರಾಮಸ್ಥರಿಗೆ ತಿಳಿಸಿದ್ದಾನೆ ಕೂಡಲೇ ಸ್ಥಳಕ್ಕೆ ಬಂದ ಸ್ಥಳೀಯರು ಹರ್ಷವರ್ಧನ ದೇಹವನ್ನು ನೀರಿನಿಂದ ಮೇಲೆ ತಂದಿದ್ದಾರೆ ನಂತರ ಮಣಿಕಂಠನನ್ನು ಹುಡುಕಾಡಿದರೂ ಸಿಗದೆ ಕೆಲ ಸಮಯದ ಬಳಿಕ ಮೃತದೇಹ ಪತ್ತೆಯಾಗಿದೆ.

ಅಂಬಾದೇವಿ, ಗಂಗಾದೇವಿ ನಮ್ಮ ಮಕ್ಕಳೇ ಬೇಕಿತ್ತಾ ನಿಮಗೆ… ಇಬ್ಬರು ಮಕ್ಕಳ ಜೀವ ಕಸಿದುಕೊಂಡು ನಮ್ಮ ಕುಟುಂಬವನ್ನೇ ಅನಾಥ ಮಾಡಿ ಬಿಟ್ಟಿಯಲ್ಲ ಎಂದು ಕುಟುಂಬಸ್ಥರು ತಮ್ಮ ಆಕ್ರಂದವನ್ನು ಹೊರ ಹಾಕಿದರು.

ಮೃತ ಪಟ್ಟ ಬಾಲಕರ ಶವವನ್ನು ಶಾಸಕ ಗಣೇಶ್ ತಮ್ಮ ಕಾರಿನಲ್ಲಿ ಮನೆಗೆ ಸಾಗಿಸಿ ನಂತರ ಕುರುಗೋಡಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ.

ಮೃತ ಪಟ್ಟ ಹಿರಿಯ ಪುತ್ರ ಮಣಿಕಂಠ (14) ಕುರುಗೋಡಿನ ಬೈಲೂರು ಗ್ರಾಮದ ಶಾರದ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ವಿದ್ಯಾಭ್ಯಾಸ ಪಡಿಯುತಿದ್ದ, ಕೊನೆ ಪುತ್ರ ಹರ್ಷ ವರ್ದನ (9) ಬಳ್ಳಾರಿ ಯ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಪಡಿಯುತಿದ್ದ ಇನ್ನೂ ಎರಡನೇ ಪುತ್ರ ಅರ್ಜುನ್ ಹೊಸಪೇಟೆ ಯಲ್ಲಿ ವಿದ್ಯಾಬ್ಯಾಸ ಪಡಿಯುತ್ತಿದ್ದಾನೆ.

ಈ ಕುರಿತು ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬ್ರಹ್ಮಾವರ: ಮದುವೆಗೆಂದು ತಂದಿಟ್ಟ 7.26 ಲಕ್ಷ ರೂ.ನ ಚಿನ್ನಾಭರಣ ಕಳವು

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.