ನೀವು ಈಗ ನೋಡಿರುವುದು ʼಕಾಂತಾರ-2” ಮುಂದೆ ಬರುವುದು ʼಕಾಂತಾರ -1” : ರಿಷಬ್‌ ಶೆಟ್ಟಿ

100 ಡೇಸ್‌ ಸಂಭ್ರಮದ ಕಾರ್ಯಕ್ರಮದಲ್ಲಿ ಬಿಗ್‌ ಅಪ್ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

Team Udayavani, Feb 5, 2023, 2:59 PM IST

ನೀವು ಈಗ ನೋಡಿರುವುದು ʼಕಾಂತಾರ-2” ಮುಂದೆ ಬರುವುದು ʼಕಾಂತಾರ -1” : ರಿಷಬ್‌ ಶೆಟ್ಟಿ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ ರಿಷಬ್‌ ಶೆಟ್ಟಿ ಅವರ ʼಕಾಂತಾರʼ ಸಿನಿಮಾದ 100 ದಿನದ ಸಂಭ್ರಮದ ಕಾರ್ಯಕ್ರಮ ಬೆಂಗಳೂರಿನ ವಿಜಯನಗರದಲ್ಲಿರುವ ಬಂಟರ ಭವನದಲ್ಲಿ ನಡೆಯಿತು.

ಕಾರ್ಯಕ್ರಮಕ್ಕಾಗಿ ಬಂಟರ ಭವನ ʼಕಾಂತಾರʼದ ಸೆಟ್ ನ ಹಾಗೆ ಬದಲಾಗಿತ್ತು. ಇಡೀ ಬಂಟರ ಭವನವನ್ನು ತುಳುನಾಡಿನ ಸಂಪ್ರದಾಯದಂತೆ ಶೃಂಗರಿಸಲಾಗಿತ್ತು.

ಸಿನಿಮಾದ ಯಶಸ್ವಿಗಾಗಿ ದುಡಿದ ಪ್ರತಿಯೊಬ್ಬ ಕಲಾವಿದ, ತಾಂತ್ರಿಕ ತಂಡದವರಿಗೆ ಚಿತ್ರ ತಂಡ ಸ್ಮರಣಿಕೆಯನ್ನು ನೀಡಿತು.

ಕನ್ನಡ ಸಿನಿಮಾ ರಂಗದಲ್ಲಿ 100 ಡೇಸ್‌ ಕಾರ್ಯಕ್ರಮ ಇತ್ತೀಚಿನ ದಿನಗಳಲ್ಲಿ ನಡೆಯುವುದು ಕಡಿಮೆ. ಕಾಂತಾರ ತಂಡ ಸಿನಿಮಾ ನೂರು ದಿನ ಓಡಿದ ಸಂಭ್ರಮವನ್ನು ಕಾರ್ಯಕ್ರಮ ಮಾಡಿ, ಸಿನಿಮಾದ ಯಶಸ್ಸಿಗೆ ಕಾರಣಿಕರ್ತರಾದ ಪ್ರೇಕ್ಷಕರಿಗೆ ಧನ್ಯವಾದವನ್ನು ಸಲ್ಲಿಸಿತು.

ವೇದಿಕೆಯಲ್ಲಿ ಮಾತನಾಡಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ”ಎಲ್ಲರೂ ಕಾಂತಾರ -2 ಸಿನಿಮಾ ಯಾವಾಗ ಬರುತ್ತದೆ ಎಂದು ಕೇಳುತ್ತಿದ್ದಾರೆ. ಸಿನಿಮಾವನ್ನು ನೋಡಲು ಜನ ಕುತೂಹಲದಿಂದ ಕಾಯುತ್ತಿದ್ದಾರೆ. ಈಗ ನೀವು ನೋಡಿರುವುದೇ ʼಕಾಂತಾರ-2”, ಮುಂದೆ ಬರುವುದು ಕಾಂತಾರ ಪಾರ್ಟ್‌ -1. ಶೀಘ್ರದಲ್ಲಿ ಇದರ ಕೆಲಸ ಆರಂಭವಾಗುತ್ತದೆ ಎಂದು ಸಿನಿಮಾದ ಬಗ್ಗೆ ಹೊಸ ಅಪ್ಡೇಟ್‌ ನೀಡಿದರು.

ಮುಂದುವರೆದು ಮಾತನಾಡಿದ ಅವರು ಕುಂದಾರಪುರದ ಕೆರಾಡಿ ಅಂತಹ ಒಂದು ಸಣ್ಣ ಊರಿನಲ್ಲಿ ಚಿತ್ರೀಕರಣಗೊಂಡ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಬೇಕಾದರೆ ಅದಕ್ಕೆ ಕಾರಣ ಹೊಂಬಾಳೆ ಫಿಲ್ಮ್ಸ್.‌ ಹೊಂಬಾಳೆ ಫಿಲ್ಮ್ಸ್‌ ನಿಂದಲೇ ಇವತ್ತು ʼಕಾಂತಾರʼ ಇಷ್ಟು ಮಟ್ಟದಲ್ಲಿ ಸೌಂಡ್‌ ಮಾಡಿರುವುದು. ಸಿನಿಮಾಕ್ಕೆ ಬಜೆಟ್‌ ಎನ್ನುವುದು ಮುಖ್ಯವಲ್ಲ ಕಂಟೆಂಟ್‌ ಮುಖ್ಯ ಎನ್ನುವುದು ನಮ್ಮ ಚಿತ್ರ ಚಿತ್ರ ತೋರಿಸಿಕೊಟ್ಟಿದೆ ಎಂದರು.

ನೆಟ್‌ಫ್ಲಿಕ್ಸ್‌ ಅವರು ಇಂಗ್ಲೀಷ್ ನಲ್ಲಿ ಡಬ್‌ ಮಾಡಿ ರಿಲೀಸ್‌ ಮಾಡಲು ರೆಡಿಯಾಗಿದ್ದಾರೆ. ಒಂದು ವೇಳೆ ಅದು ಸಾಧ್ಯವಾದರೆ 7 ಭಾಷೆಗಳಲ್ಲಿ ಸಿನಿಮಾ ರಿಲೀಸ್‌ ಅದಂತೆ ಆಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ನಿರ್ಮಾಪಕರು, ಕಲಾವಿದರು ಸೇರಿದಂತೆ ಅನೇಕ ಮಂದಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.