ಖಾಸಗಿ ಕಾಲೇಜು ಸಮಸ್ಯೆಗಳಿಗೆ ವಿ.ವಿ. ಕಿವಿಯಾಗಲಿ: ಡಾ|ಆಳ್ವ


Team Udayavani, Feb 6, 2023, 12:34 AM IST

mohan-alva

ಮಂಗಳೂರು : ಮಂಗಳೂರು ವಿ.ವಿ. ವ್ಯಾಪ್ತಿಯ ಖಾಸಗಿ ಕಾಲೇಜು ಗಳ ಆಡಳಿತ ಮಂಡಳಿ ಆದಷ್ಟೂ ಬೇಗ ಸಂಘಟಿತ ರಾಗಿ ಎಲ್ಲ ಪ್ರಾಂಶುಪಾಲರು, ಪದಾಧಿ ಕಾರಿಗಳೊಂದಿಗೆ ವಿ.ವಿ.ಯ ಆಡಳಿತವನ್ನು ಭೇಟಿಯಾಗಿ ಎದು ರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲೇಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದ್ದಾರೆ.

ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ 16ನೇ ಮಹಾಸಭೆ ಹಾಗೂ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆ ವಿಚಾರಗೋಷ್ಠಿಯನ್ನು ಅವರು ಉದ್ಘಾಟಿಸಿ ಮಾತನಾಡಿ, ಸರಕಾರ ಮತ್ತು ಮಂಗಳೂರು ವಿ.ವಿ. ನಮ್ಮನ್ನು ವಿಶ್ವಾಸಕ್ಕೇ ತೆಗೆದುಕೊಳ್ಳುತ್ತಿಲ್ಲ, ನಮ್ಮ ಸಭೆ ನಡೆಸುವುದಾಗಿ ಒಂದು ವರ್ಷದಿಂದ ಹೇಳಿದರೂ ಇದುವರೆಗೆ ಸಾಧ್ಯವಾಗಿಲ್ಲ ಎಂದರು.

ಮಾನ್ಯತೆಗೆ ಹೆಚ್ಚು ಮೊತ್ತವನ್ನು ಖಾಸಗಿ ಕಾಲೇಜುಗಳು ವಿ.ವಿ.ಗೆ ಪಾವತಿಸಬೇಕಾಗುತ್ತದೆ. ಆದರೆ ಕಳೆದ ಐದು ವರ್ಷಗಳಿಂದ ವಿ.ವಿ.ಯ ವೇಳಾಪಟ್ಟಿಯೇ ಗೊಂದಲದಿಂದ ಕೂಡಿದೆ, ಪರೀಕ್ಷಾ ವ್ಯವಸ್ಥೆ, ಮೌಲ್ಯ ಮಾಪನ ಹದಗೆಟ್ಟು ಹೋಗಿದೆ. ಹೊಸ ಕೋರ್ಸ್‌ ಆವಿಷ್ಕಾರಗಳು ಆಗುತ್ತಿಲ್ಲ, ಪಿಜಿ ಕೋರ್ಸ್‌ ಪರಿಚಯಿಸುವಲ್ಲೂ ಹಿಂದಿದ್ದೇವೆ, ಪಿಜಿ ಕೋರ್ಸ್‌ಗಳಲ್ಲಿ ನಮ್ಮಲ್ಲಿ ಎಷ್ಟೇ ಕಷ್ಟಪಟ್ಟರೂ ಶೇ. 55 ಗಳಿಸಲು ಪರದಾಡಬೇಕು, ಆದರೆ ಖಾಸಗಿ ಕಾಲೇಜುಗಳಲ್ಲಿ ಸುಲಭವಾಗಿ ಶೇ. 80 ಗಳಿಸುತ್ತಾರೆ, ಹೀಗಾದರೆ ಸ್ವಾಯತ್ತ ಕಾಲೇಜುಗಳು, ಖಾಸಗಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೊಂದಿಗೆ ನಮ್ಮ ವಿದ್ಯಾರ್ಥಿಗಳು ಪೈಪೋಟಿ ನೀಡುವುದು ಹೇಗೆ ಎಂದು ಡಾ| ಆಳ್ವ ಪ್ರಶ್ನಿಸಿದರು.

ಸಂಘದ ಉಪಾಧ್ಯಕ್ಷ ಪ್ರೊ| ವೈ. ಭಾಸ್ಕರ ಶೆಟ್ಟಿ ಮಾತನಾಡಿ, ನಮ್ಮ ದೂರು ದುಮ್ಮಾನಗಳನ್ನು ಅನುದಾನಿತ ಹಾಗೂ ಅನುದಾನಿತ ಖಾಸಗಿ ಕಾಲೇಜುಗಳೆಂಬ ಭೇದವಿಲ್ಲದೆ ಆದಷ್ಟು ತುರ್ತಾಗಿ ಮಂಗಳೂರು ವಿ.ವಿ.ಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರೋಣ ಎಂದರು.

ವಿವೇಕಾನಂದ ಕಾಲೇಜಿನ ಆಡಳಿತ ಸಮಿತಿ ಅಧ್ಯಕ್ಷ ಡಾ| ಶ್ರೀಪತಿ ಕಲ್ಲೂರಾಯ, ಕಾರ್ಯದರ್ಶಿ ಪ್ರೊ| ಎ.ವಿ. ನಾರಾಯಣ, ಪದುವ ಕಾಲೇಜಿನ ಪ್ರಾಂಶುಪಾಲ ಫಾ| ಅರುಣ್‌ ವಿಲ್ಸನ್‌
ಲೋಬೊ ಉಪಸ್ಥಿತರಿದ್ದರು. ಕೆಥೋಲಿಕ್‌ ಶಿಕ್ಷಣ ಮಂಡಳಿ ಕಾರ್ಯದರ್ಶಿ ವಂ| ಆ್ಯಂಟನಿ ಎಂ. ಶೆರಾ ಸ್ವಾಗತಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.