ಮಂಗಳೂರು: ಗೋವಾ ಸಿಎಂ ಪ್ರವಾಸದಲ್ಲಿ ಭದ್ರತಾ ವೈಫಲ್ಯ ಆಗಿಲ್ಲ
Team Udayavani, Feb 10, 2023, 6:22 AM IST
ಮಂಗಳೂರು: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳೂರು ಪ್ರವಾಸದ ವೇಳೆ ಭದ್ರತಾ ವೈಫಲ್ಯ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಝೀರೋ ಟ್ರಾಫಿಕ್ ವೇಳೆ ಬೈಕ್ನಲ್ಲಿ ನಂತೂರು ಜಂಕ್ಷನ್ನಲ್ಲಿ ಮೂವರು ಯುವಕರು ನುಗ್ಗಿದ್ದರು. ಆದರೆ ಘಟನೆ ನಡೆಯುವಾಗ ಗೋವಾ ಸಿಎಂ ಅವರ ವಾಹನ ಪಂಪ್ವೆಲ್ ಬಳಿ ಇತ್ತು. ಬೈಕ್ಗಾಗಿ ಸಂಚಾರ ಪೊಲೀಸರು ಶೋಧ ನಡೆಸುತ್ತಿದ್ದು, ಸಿಸಿ ಕೆಮರಾದಲ್ಲಿ ದೃಶ್ಯಾವಳಿ ಸಿಕ್ಕಿದೆ, ಪರಿಶೀಲಿಸಿದಾಗ ಆ ಬೈಕ್ಗೆ ನಂಬರ್ ಪ್ಲೇಟ್ ಇಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.