ವನಿತಾ ಟಿ20 ವಿಶ್ವಕಪ್: ಪಾಕಿಸ್ಥಾನ ಪಂದ್ಯಕ್ಕೆ ಸ್ಮತಿ ಮಂಧನಾ ಅನುಮಾನ
Team Udayavani, Feb 10, 2023, 11:39 PM IST
ಕೇಪ್ ಟೌನ್: ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಣಕ್ಕಿಳಿಯುವ ಮೊದಲೇ ಭಾರತ ಆಘಾತವೊಂದಕ್ಕೆ ಸಿಲುಕಿದೆ. ತಂಡದ ಸ್ಟಾರ್ ಬ್ಯಾಟರ್, ಓಪನರ್ ಸ್ಮತಿ ಮಂಧನಾ ಪಾಕಿಸ್ಥಾನ ವಿರುದ್ಧದ ಮೊದಲ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.
ಅಭ್ಯಾಸ ಪಂದ್ಯದ ವೇಳೆ ಅನುಭವಿಸಿದ ಕೈ ಬೆರಳಿನ ನೋವು ವಾಸಿಯಾಗದಿರುವುದೇ ಇದಕ್ಕೆ ಕಾರಣ.
ಆಸ್ಟ್ರೇಲಿಯ ವಿರುದ್ಧ ಆಡಲಾದ ಅಭ್ಯಾಸ ಪಂದ್ಯದ ವೇಳೆ ಸ್ಮತಿ ಮಂಧನಾ ಅವರ ಎಡಗೈ ನಡುಬೆರಳಿಗೆ ಏಟು ಬಿದ್ದಿತ್ತು. ಈ ನೋವಿನಿಂದ ಅವರಿನ್ನೂ ಚೇತರಿಸಿಕೊಂಡಿಲ್ಲ.
ಕೌರ್ ಫಿಟ್ನೆಸ್ ಚಿಂತೆ
ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ಫಿಟ್ನೆಸ್ ಕೂಡ ಚಿಂತೆಗೆ ಕಾರಣವಾಗಿದೆ. ದಕ್ಷಿಣ ಆಫ್ರಿಕಾ ಎದುರಿನ ತ್ರಿಕೋನ ಸರಣಿಯ ಫೈನಲ್ ವೇಳೆ ಅವರು ಭುಜದ ನೋವಿಗೆ ಒಳಗಾಗಿದ್ದರು. ಹೀಗಾಗಿ ಎರಡೂ ಅಭ್ಯಾಸ ಪಂದ್ಯಗಳಿಂದ ದೂರ ಉಳಿದಿದ್ದರು.
“ಸಮಸ್ಯೆ ಏನಿಲ್ಲ. ಸಾಕಷ್ಟು ವಿಶ್ರಾಂತಿ ಲಭಿಸಿದ್ದರಿಂದ ಆರಾಮದಿಂದಿದ್ದೇನೆ’ ಎಂದು ಕೌರ್ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.