![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 11, 2023, 12:47 AM IST
ಇಸ್ಲಾಮಾಬಾದ್: “ನಮಲ್ಲಿ ಭೂಕಂಪ ಉಂಟಾಗಿ ಸಮಸ್ಯೆಯಾಗಿದೆ. ಅದು ಪರಿಹಾರವಾಗುವ ವರೆಗೆ ಬರಬೇಡಿ’ ಹೀಗೆಂದು ಪಾಕಿಸ್ಥಾನ ಪ್ರಧಾನಮಂತ್ರಿ ಶಹಬಾಜ್ ಷರೀಫ್ ಗೆ ಟರ್ಕಿ ಸ್ಪಷ್ಟ ಮಾತುಗಳಲ್ಲಿ ಸೂಚಿಸಿದೆ.
ಹೀಗಾಗಿ ಪಾಕ್ ಸರಕಾರಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಪ್ರಮುಖ ರಾಷ್ಟ್ರಗಳು ಭೂಕಂಪದಿಂದ ನೊಂದಿರುವ ಟರ್ಕಿಗೆ ಸಾಂತ್ವನ ಹೇಳುವ ನಿಟ್ಟಿನಲ್ಲಿ ಪರಿಹಾರ ತಂಡಗಳನ್ನು ಕಳುಹಿಸಿವೆ. ಅದಕ್ಕೆ ಪೂರಕವಾಗಿ ಪಾಕಿಸ್ಥಾನ ಪ್ರಧಾನಿ ಟರ್ಕಿಗೆ ತೆರಳಿ, ಸಾಂತ್ವನ ಹೇಳುವ ಮೂಲಕ ವಿತ್ತೀಯ ನೆರವು ಪಡೆದುಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ಚಿಂತನೆ ನಡೆಸಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಟರ್ಕಿ ಪ್ರಧಾನಿ ಆಪ್ತ ವಲಯ “ನಮ್ಮ ಸರಕಾರಕ್ಕೆ ಈಗ ವಿದೇಶಿ ಅತಿಥಿಗಳ ಆತಿಥ್ಯ ವಹಿಸುವ ಸಂಯಮವಿಲ್ಲ, ಪರಿಹಾರ ಸಿಬಂದಿಯನ್ನು ಮಾತ್ರ ಕಳುಹಿಸಿ’ ಎಂದು ಸೂಚಿಸಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.